
ದಹಿಸರ್ – ಇಲ್ಲಿನ ಜೆ.ಬಿ.ಎನ್.ಸಿ. ಇಂಟರ್ ನ್ಯಾಷನಲ್ ಶಾಲೆಗೆ ಬಾಂಬ್ ಸ್ಫೋಟದ ಬೆದರಿಕೆ ಹಾಕುವ ಇ-ಮೇಲ್ ಬಂದಿದೆ. ಪೊಲೀಸರು ಶಾಲೆಗೆ ತೆರಳಿ ಇಡೀ ಪ್ರದೇಶವನ್ನು ಸೀಲ್ ಮಾಡಿ ಬಂದೋಬಸ್ತ್ ಹೆಚ್ಚಿಸಿದ್ದಾರೆ. ಪರಿಸರದ ಕೂಲಂಕಷ ಪರಿಶೀಲನೆಯಲ್ಲಿ ಯಾವುದೇ ಸಂದೇಹಾಸ್ಪದ ವಸ್ತುಗಳು ಇರಬಾರದೆಂದು ಜಾಗರೂಕತೆ ವಹಿಸಲಾಗಿತ್ತು. ಮುಂಬಯಿ ಉಪನಗರದಲ್ಲಿನ ಸುಮಾರು ೨೨ಕ್ಕೂ ಹೆಚ್ಚು ಶಾಲೆಗಳಿಗೆ ಇದೇ ರೀತಿಯ ಬೆದರಿಕೆ ಇ-ಮೇಲ್ಗಳು ಬಂದಿವೆ. ಹಾಗಾಗಿ ‘ಇದು ಕೇವಲ ಕಿಡಿಗೇಡಿತನವೇ ಅಥವಾ ಇದರ ಹಿಂದೆ ಯಾವುದಾದರೂ ದೊಡ್ಡ ಸಂಚು ಇದೆಯೇ?’ ಎಂಬ ಬಗ್ಗೆ ಪೊಲೀಸ್ ವ್ಯವಸ್ಥೆಯು ತನಿಖೆ ನಡೆಸುತ್ತಿದೆ. ನಗರದ ಶಾಲೆಗಳ ಸುತ್ತಮುತ್ತಲೂ ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ.
ಸಂಪಾದಕೀಯ ನಿಲುವುಪೊಲೀಸರು ಇದರ ಕೂಲಂಕಷ ತನಿಖೆ ನಡೆಸಬೇಕು. ಇದು ಕಿಡಿಗೇಡಿತನ ಎಂದು ಕಂಡುಬಂದಲ್ಲಿ, ಶೈಕ್ಷಣಿಕ ಹಾನಿ ಉಂಟುಮಾಡಿದ್ದಕ್ಕಾಗಿ ಮತ್ತು ಪೊಲೀಸ್ ವ್ಯವಸ್ಥೆಯ ಮೇಲೆ ಅನಗತ್ಯ ಒತ್ತಡ ತಂದಿದ್ದಕ್ಕಾಗಿ ಕಠಿಣ ಶಿಕ್ಷೆ ವಿಧಿಸಬೇಕು! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!