
ನವ ದೆಹಲಿ – ಇರಾನ್ ನ ಶಿಯಾ ಮುಸಲ್ಮಾನರ ಸರ್ವೋಚ್ಚ ಧರ್ಮಗುರು ಆಯಾತುಲ್ಲಾ ಖಮೇನಿ ಅವರು ದಾಳಿಯಲ್ಲಿ ಹತರಾದ ನಂತರ, ಭಾರತದ ಹಲವು ಸ್ಥಳಗಳಲ್ಲಿ ಶಿಯಾ ಮುಸಲ್ಮಾನರಿಂದ ಪ್ರತಿಭಟನೆ, ಶೋಕಸಭೆ ಮತ್ತು ನಿಷೇಧ ನಡೆಯುತ್ತಿವೆ. ಈ ಪ್ರತಿಭಟನೆಗಳಲ್ಲಿ ಅಮೆರಿಕ ಮತ್ತು ಇಸ್ರೇಲ್ ನಡೆಸಿದ ದಾಳಿಯನ್ನು ತೀವ್ರವಾಗಿ ಖಂಡಿಸಲಾಗುತ್ತಿದೆ.
Protests in Bengaluru to Denounce the Assassination of Iran's Supreme Leader Ayatollah Khamenei
Involvement of Congress MLA Mohammed Haris Nalapad
If an "Ex-Muslim" asks the question, "Khamenei served the religion for four decades, so why could he not be protected?", what… pic.twitter.com/BG5e2yF5Jv
— Sanatan Prabhat (@SanatanPrabhat) March 2, 2026
೧. ಕಾಶ್ಮೀರದ ಶಿಯಾ ಮುಸಲ್ಮಾನರು ಕಪ್ಪು ಧ್ವಜಗಳನ್ನು ಪ್ರದರ್ಶಿಸುವ ಮೂಲಕ ಶ್ರೀನಗರದ ಲಾಲ್ ಚೌಕ್ ನಲ್ಲಿ ಪ್ರತಿಭಟನೆ ನಡೆಸಿದರು. ಅವರು ವಿಶ್ವಸಂಸ್ಥೆಯ ಕಚೇರಿಯ ಕಡೆಗೆ ಮೆರವಣಿಗೆ ನಡೆಸಲು ಪ್ರಯತ್ನಿಸಿದರು; ಆದರೆ ಭದ್ರತಾ ಪಡೆಗಳು ಅವರನ್ನು ತಡೆದವು.
೨. ಉತ್ತರ ಪ್ರದೇಶದ ರಾಜಧಾನಿ ಲಕ್ಷ್ಮಣಪುರಿ (ಲಕ್ನೋ) ಇಲ್ಲಿನ ‘ಚೋಟಾ ಇಮಾಮಬಾಡಾ’ ಮತ್ತು ಹಳೆಯ ನಗರದ ಭಾಗಗಳಲ್ಲಿ ಮುಸಲ್ಮಾನರು ಮೆರವಣಿಗೆ ನಡೆಸಿ ಖಮೇನಿ ಅವರ ಹತ್ಯೆಯನ್ನು ಪ್ರತಿಭಟಿಸಿದರು. ಭಾಗವಹಿಸಿದ್ದ ಮುಸಲ್ಮಾನರು ಕಪ್ಪು ಬಟ್ಟೆಗಳನ್ನು ಧರಿಸಿದ್ದರು. ಇದರೊಂದಿಗೆ ಉತ್ತರಪ್ರದೇಶದ ಆಗ್ರಾ, ಅಲಿಗಢ್, ಅಮ್ರೋಹಾ, ಮುಜಫರ್ ನಗರ, ಶಾಮ್ಲಿ ಮತ್ತು ಸಹರಾನ್ಪುರದಲ್ಲಿಯೂ ಪ್ರತಿಭಟನೆಗಳು ನಡೆದವು.
೩. ಬೆಂಗಳೂರು (ಕರ್ನಾಟಕ) ಮತ್ತು ಭಾಗ್ಯನಗರ (ಹಳೆಯ ನಗರ ) ಇಲ್ಲಿನ ಶಿಯಾ ಮುಸಲ್ಮಾನರು ಪ್ರತಿಭಟನೆ ನಡೆಸಿ ಅಮೆರಿಕ ಮತ್ತು ಇಸ್ರೇಲ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
Muzaffarpur Hospital Fire : ಮುಜಫ್ಫರಪುರ (ಬಿಹಾರ)ದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 4 ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
90 ವರ್ಷದ ವಯೋವೃದ್ಧ ಅತ್ತೆಯನ್ನು ತನ್ನ ತಲೆಯ ಮೇಲೆ ಹೊತ್ತುಕೊಂಡು ಸವಾರಿ ಮಾಡುತ್ತಾ 84 ಕೋಸು ಪ್ರದಕ್ಷಿಣೆ ಪೂರ್ಣಗೊಳಿಸುತ್ತಿರುವ ಸೊಸೆ!
ಮುಜಫರ್ನಗರದಲ್ಲಿ(ಉತ್ತರ ಪ್ರದೇಶ) ಆಘಾತಕಾರಿ ಘಟನೆ; ಬಾಕಿ ಹಣ ಸಿಗದಿದ್ದಕ್ಕೆ ಜೋಡಿಸಿದ ಮೂಳೆಯನ್ನು ಮುರಿದ ವೈದ್ಯ!
Vande Mataram : ಬಂಗಾಳದ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸುವುದಕ್ಕೆ ‘ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ಆಕ್ಷೇಪ
ಕೊಲಕಾತಾ: ಟಿಎಂಸಿ ವಿದ್ಯಾರ್ಥಿ ಸಂಘಟನೆಯ ಕಚೇರಿಯಲ್ಲಿ ಭಾರಿ ನಗದು ಪತ್ತೆ
ಕೊಲಕಾತಾ: ತೃಣಮೂಲ ಕಾಂಗ್ರೆಸ್ನ ಮೇಯರ್ ಫಿರ್ಹಾದ್ ಹಕೀಮ್ ಅವರ ರಾಜೀನಾಮೆ