
ಗಾಜಿಯಾಬಾದ್ (ಉತ್ತರ ಪ್ರದೇಶ) – ಇಲ್ಲಿನ ‘ಎಕ್ಸ್ ಮುಸ್ಲಿಂ’ (ಹಿಂದೆ ಮುಸ್ಲಿಂ ಆಗಿದ್ದವರು) ಸಲೀಂ ವಾಸ್ತಿಕ್ ಅವರ ಮೇಲೆ ಪ್ರಾಣಾಂತಿಕ ದಾಳಿ ನಡೆಸಿದ್ದ ಜೀಶನ್, ಪೊಲೀಸ್ ಎನ್ಕೌಂಟರ್ನಲ್ಲಿ ಹತನಾಗಿದ್ದಾನೆ. ಲೋನಿ ಎಂಬಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಆತನನ್ನು ಹೊಡೆದುರುಳಿಸಲಾಯಿತು. ಆತನ ಮೇಲೆ 1 ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿತ್ತು. ಈ ಎನ್ಕೌಂಟರ್ ಸಮಯದಲ್ಲಿ ಲೋನಿ ಪೊಲೀಸ್ ಠಾಣೆಯ ಮುಖ್ಯಸ್ಥ ಮುಕೇಶ್ ಕುಮಾರ್ ಅವರ ಬುಲೆಟ್ಪ್ರೂಫ್ ಜಾಕೆಟ್ಗೆ ಗುಂಡು ತಗುಲಿದೆ. ಹಾಗೆಯೇ ಪೊಲೀಸ್ ಕಾನ್ಸ್ಟೇಬಲ್ಗಳಾದ ವಿಪಿನ್ ಕುಮಾರ್ ಮತ್ತು ಸಚಿನ್ ಕುಮಾರ್ ಗಾಯಗೊಂಡಿದ್ದು, ಅವರಿಬ್ಬರ ಕೈಗೆ ಗುಂಡು ತಗುಲಿದೆ. ಪೊಲೀಸರು ಆತನಿಂದ ವಿದೇಶಿ ಪಿಸ್ತೂಲು ಮತ್ತು ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ.
ಹಿಂದೂ ವಿವಾಹ ಕಾಯ್ದೆಯಡಿ ವಿವಾಹ ಮಾನ್ಯವಾಗಲು ಕೇವಲ ವಿವಾಹ ಪ್ರಮಾಣಪತ್ರವಿದ್ದರೆ ಸಾಲದು !
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!