
ಮುಂಬಯಿ – ಇಲ್ಲಿ ಮೂವರು ಅಪ್ರಾಪ್ತ ಬಾಲಕರು ತಮ್ಮ ೧೪ ವರ್ಷದ ಸಹಪಾಠಿಯನ್ನು ಹತ್ಯೆ ಮಾಡಿದರು. ಹತ್ಯೆಯ ವಿಷಯ ಯಾರಿಗೂ ತಿಳಿಯಬಾರದೆಂದು ಈ ಬಾಲಕರು ಅತ್ಯಂತ ನಿರ್ದಯವಾಗಿ ತಮ್ಮದೇ ಸ್ನೇಹಿತನ ಮೃತದೇಹವನ್ನು ಕೆರೆಯಲ್ಲಿ ಎಸೆದಿದ್ದಾರೆ ಮತ್ತು ಪುರಾವೆಗಳನ್ನು ನಾಶಮಾಡಲು ಯತ್ನಿಸಿದ್ದಾರೆ. ಪೊಲೀಸರು ವಿಚಾರಣೆ ನಡೆಸಿದಾಗ, ಸ್ನೇಹಿತ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎಂದು ಹೇಳಿದರು. ಆದರೆ ಕೊನೆಗೆ ಇಬ್ಬರೂ ಬಾಲಕರು ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡರು. ಈ ಘಟನೆಯು ಭಾಂಡುಪ ಪ್ರದೇಶದಲ್ಲಿ ನಡೆದಿದ್ದು, ಮೃತ ವಿದ್ಯಾರ್ಥಿಯ ಹೆಸರು ಸಿದ್ಧಾರ್ಥ ಎಂದಾಗಿದೆ.
ಸಿದ್ಧಾರ್ಥನ ಶವಪರೀಕ್ಷೆಯ ವರದಿಯಲ್ಲಿ ಸಿದ್ಧಾರ್ಥನ ಶ್ವಾಸಕೋಶ ಮತ್ತು ಹೊಟ್ಟೆಯಲ್ಲಿ ನೀರು ಇಲ್ಲದಿರುವುದು ಗಮನಕ್ಕೆ ಬಂದಿತು. ಅವನ ತಲೆಯ ಹಿಂಭಾಗದಲ್ಲಿ ತೀವ್ರವಾದ ಗಾಯ ಮತ್ತು ಆಂತರಿಕ ರಕ್ತಸ್ರಾವವಾಗಿರುವುದು ವರದಿಯಲ್ಲಿ ನಮೂದಿಸಲಾಗಿತ್ತು. ಪೊಲೀಸರು ತೀವ್ರವಾಗಿ ವಿಚಾರಣೆ ನಡೆಸಿದಾಗ ಮೇಲಿನ ಪ್ರಕರಣ ಗಮನಕ್ಕೆ ಬಂದಿತು. ಸಿದ್ಧಾರ್ಥ ಯಾವಾಗಲೂ ತಮ್ಮ ಮೇಲೆ ದಬಾಯಿಸುತ್ತಿದ್ದನು ಎಂದು ಅವನಿಗೆ ‘ಬುದ್ಧಿ ಕಲಿಸಲು’ ಹೀಗೆ ಮಾಡಿರುವುದಾಗಿ ಸ್ನೇಹಿತರು ಹೇಳಿದ್ದಾರೆ.
ಸಂಪಾದಕೀಯ ನಿಲುವು
|
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!