
ಮೈಸೂರು – ನಂಜನಗೂಡಿನ ಪವಿತ್ರ ಕ್ಷೇತ್ರವಾದ ನಂಜುಂಡೇಶ್ವರ ದೇವಾಲಯದ ದಾಸೋಹ ಭವನದ (ಅನ್ನದಾನ ಛತ್ರ) ಪ್ರವೇಶ ದ್ವಾರದಲ್ಲೇ ಮಾಂಸಾಹಾರ ಸೇವಿಸಿದ ಘಟನೆ ಬೆಳಕಿಗೆ ಬಂದಿದೆ. ಹೂವು ಮಾರುವ ವ್ಯಾಪಾರಿ ಪ್ರದೀಪ ಎಂಬ ವ್ಯಕ್ತಿ ಈ ಕೃತ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.
ಪ್ರದೀಪ ದಾಸೋಹ ಭವನದ ಬಾಗಿಲಲ್ಲಿ ಕುಳಿತು ಮಾಂಸಾಹಾರ ಸೇವಿಸುತ್ತಿರುವ ಛಾಯಾಚಿತ್ರವು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಆಗಿತ್ತು. ಮಾಂಸಾಹಾರ ಸೇವಿಸುತ್ತಿದ್ದ ಪ್ರದೀಪನನ್ನು ಕಂಡು ಅಲ್ಲಿದ್ದ ಭದ್ರತಾ ಸಿಬ್ಬಂದಿ ಆತನನ್ನು ಪ್ರಶ್ನಿಸಿದ್ದಾರೆ. ಆ ನಂತರ ಆತನನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಳ್ಳಲಾಗಿದೆ.
ಸಂಪಾದಕೀಯ ನಿಲುವುಇಂತಹ ಸಮಾಜಘಾತುಕ ವ್ಯಕ್ತಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲೇಬೇಕು! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!