
‘ನ ಮೇ ಭಕ್ತಃ ಪ್ರಣಶ್ಯತಿ |’ – ಶ್ರೀಮದ್ಭಗವದ್ಗೀತೆ, ೯.೩೧
ಅರ್ಥ : ನನ್ನ ಭಕ್ತನು ಎಂದಿಗೂ ನಾಶವಾಗುವುದಿಲ್ಲ.
ಭಕ್ತನನ್ನು ಮತ್ತು ಸಾಧನೆ ಮಾಡುವವನನ್ನು ಮಾತ್ರ ದೇವರು ರಕ್ಷಿಸುತ್ತಾನೆ. ಇದನ್ನು ನೆನಪಿನಲ್ಲಿಟ್ಟು ಈಗಿನಿಂದಲೇ ತೀವ್ರ ಸಾಧನೆಯನ್ನು ಮಾಡಿ, ಆಗ ಮಾತ್ರ ದೇವರು ಮೂರನೇ ಮಹಾಯುದ್ಧದಲ್ಲಿ ನಿಮ್ಮನ್ನು ರಕ್ಷಿಸುತ್ತಾನೆ.
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಇವರ ತೇಜಸ್ವಿ ವಿಚಾರಗಳು
ಸಾತ್ವಿಕತೆ ಮತ್ತು ಸಂಘಟನೆಯೇ ರಾಷ್ಟ್ರದ ಉತ್ಕರ್ಷದ ಮೂಲಮಂತ್ರ ! – ಜಗದ್ಗುರು ಶ್ರೀ ರಾಮಾನಂದಾಚಾರ್ಯ ನರೇಂದ್ರಾಚಾರ್ಯಜಿ
ಪ.ಪೂ. ಡಾ. ಆಠವಲೆ ಅವರು ಅವತಾರಿ ಪುರುಷರು ! – ಜಗದ್ಗುರು ಶ್ರೀ ರಾಮಾನಂದಾಚಾರ್ಯ ನರೇಂದ್ರಾಚಾರ್ಯಜೀ
ಕೊನೆಗೆ ಈಶ್ವರನ ನಿಯಮಗಳು ಮತ್ತು ಲೆಕ್ಕಾಚಾರಗಳೇ ಮುಖ್ಯ !
‘ಮನುಷ್ಯ ಮತ್ತು ದೇವರ ನಡುವಿನ ತುಲನೆಯ ಬಗ್ಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ವಿಚಾರ’ದ ಅಧ್ಯಾತ್ಮಶಾಸ್ತ್ರೀಯ ವಿಶ್ಲೇಷಣೆ ಮತ್ತು ಅದರಿಂದ ಕಲಿಯಬೇಕಾದ ಬೋಧನೆ ಅಂದರೆ ‘ಜೀವನವನ್ನು ಸಾರ್ಥಕಗೊಳಿಸಲು ಕಠಿಣ ಸಾಧನೆ ಮಾಡದೇ ಪರ್ಯಾಯವಿಲ್ಲ !