
‘ನ ಮೇ ಭಕ್ತಃ ಪ್ರಣಶ್ಯತಿ |’ – ಶ್ರೀಮದ್ಭಗವದ್ಗೀತೆ, ೯.೩೧
ಅರ್ಥ : ನನ್ನ ಭಕ್ತನು ಎಂದಿಗೂ ನಾಶವಾಗುವುದಿಲ್ಲ.
ಭಕ್ತನನ್ನು ಮತ್ತು ಸಾಧನೆ ಮಾಡುವವನನ್ನು ಮಾತ್ರ ದೇವರು ರಕ್ಷಿಸುತ್ತಾನೆ. ಇದನ್ನು ನೆನಪಿನಲ್ಲಿಟ್ಟು ಈಗಿನಿಂದಲೇ ತೀವ್ರ ಸಾಧನೆಯನ್ನು ಮಾಡಿ, ಆಗ ಮಾತ್ರ ದೇವರು ಮೂರನೇ ಮಹಾಯುದ್ಧದಲ್ಲಿ ನಿಮ್ಮನ್ನು ರಕ್ಷಿಸುತ್ತಾನೆ.
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಸಾಧಕರೆ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ‘ಇದಂ ನ ಮಮ |’ ಈ ಬರಹದ ಅಧ್ಯಾತ್ಮಶಾಸ್ತ್ರೀಯ ವಿಶ್ಲೇಷಣೆ !