
ಪನ್ವೇಲ್ (ರಾಯಗಡ ಜಿಲ್ಲೆ) – ಮಹಿಳೆಯರ ಸುರಕ್ಷತೆಗಾಗಿ ಸದಾ ಸನ್ನದ್ಧವಾಗಿರುವ ನವಿ ಮುಂಬಯಿ ಪೊಲೀಸರ ‘ನಿರ್ಭಯಾ ಪಥಕ’ದ ವಾಹನವನ್ನು ಕುಡುಕ ಯುವಕನೊಬ್ಬ ಅಪಹರಿಸಿದ್ದನು. ವಾಹನ ಚಲಾಯಿಸುತ್ತಾ ಆತ ಖಾರ್ಘರ್ಗೆ ತಲುಪಿದನು. ಅಲ್ಲಿ ಸ್ಥಳೀಯರೊಂದಿಗೆ ಜಗಳವಾಡಿ ಅವರ ಮೇಲೆ ಹಲ್ಲೆ ನಡೆಸಿದ್ದಾನೆ. ನಾಗರಿಕರು ಆತನನ್ನು ಪ್ರಶ್ನಿಸಿದಾಗ, ವಾಹನದ ಕಡೆಗೆ ಬೆರಳು ತೋರಿಸಿ ತಾನು ಪೊಲೀಸ್ ಎಂದು ಬಿಂಬಿಸಿಕೊಂಡಿದ್ದಾನೆ. ಇದನ್ನು ಗಮನಿಸಿದ ಸಾರ್ವಜನಿಕರು ತಕ್ಷಣ ಪೊಲೀಸರನ್ನು ಕರೆಸಿ ಆತನನ್ನು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಈ ಯುವಕ ಖಾರ್ಘರ್ನ ಸಹಾಯಕ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಸ್ವಚ್ಛತೆ ಮತ್ತು ನೀರು ಪೂರೈಸುವ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.
ಸಂಪಾದಕೀಯ ನಿಲುವುಮುಂಬಯಿನಲ್ಲಿ ಪೊಲೀಸರ ವಾಹನವೇ ಕಳುವಾಗುತ್ತಿದ್ದರೆ, ಇನ್ನು ಸಾಮಾನ್ಯ ಜನರ ವಾಹನಗಳ ಸುರಕ್ಷತೆಯ ಸ್ಥಿತಿ ಹೇಗಿರಬಹುದು ಎಂಬುದನ್ನು ಊಹಿಸದಿರುವುದೇ ಲೇಸು! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!