ಬಾಗಲಕೋಟೆ ಹಿಂದೂ-ಮುಸ್ಲಿಂ ದಂಗೆ ಎಬ್ಬಿಸಲು ಮುಸ್ಲಿಮರ ಸಂಚು!

ಬಾಗಲಕೋಟೆ – ಇಲ್ಲಿನ ಯಮನೂರಿ ಎಂಬ ಮುಸ್ಲಿಂ ವ್ಯಕ್ತಿಯು ತನ್ನ ಮಗನ ಕೈಯಿಂದ ಮಸೀದಿಯ ಗೋಡೆಯ ಮೇಲೆ ‘ಜೈ ಶ್ರೀರಾಮ್’ ಎಂದು ಬರೆಸಿ, ಅಲ್ಲಿಂದ ಗುಪ್ತವಾಗಿ ಪರಾರಿಯಾಗಿದ್ದಾನೆ. ಮಸೀದಿಯ ಗೋಡೆಯ ಮೇಲೆ ‘ಜೈ ಶ್ರೀರಾಮ್’ ಎಂದು ಬರೆದಿರುವುದು ತಿಳಿಯುತ್ತಿದ್ದಂತೆಯೇ ಮುಸ್ಲಿಂ ಸಮುದಾಯದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಛತ್ರಪತಿ ಶಿವಾಜಿ ಮಹಾರಾಜರ ಮೆರವಣಿಗೆಯ ವೇಳೆ ನಡೆದ ಕಲ್ಲು ತೂರಾಟದ ಘಟನೆ ಹಸಿರಾಗಿರುವಾಗಲೇ, ನಗರದಲ್ಲಿ ಈ ಎರಡನೇ ಘಟನೆ ನಡೆದಿರುವುದು ಇಡೀ ನಗರದಲ್ಲಿ ಉದ್ವಿಗ್ನತೆ ಹರಡಲು ಕಾರಣವಾಗಿದೆ.
ಬಾಗಲಕೋಟೆಯ ಸೆಕ್ಟರ್ 44 ರಲ್ಲಿರುವ ಮಸೀದಿಯ ಗೋಡೆಯ ಮೇಲೆ ಮಗನ ಕೈಯಿಂದ ‘ಜೈ ಶ್ರೀರಾಮ್’ ಎಂದು ಬರೆಸಿದ ನಂತರ, ಮುಸ್ಲಿಂ ತಂದೆ ಮತ್ತು ಮಗ ರಿಕ್ಷಾದಲ್ಲಿ ಅಲ್ಲಿಂದ ಹೊರಟುಹೋಗಿದ್ದಾರೆ. ಈ ಸಂಪೂರ್ಣ ಘಟನೆಯು ‘ಸಿಸಿಟಿವಿ ಕ್ಯಾಮೆರಾ’ದಲ್ಲಿ ಸೆರೆಯಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನವನಗರ ಪೊಲೀಸರು ಯಮನೂರಿ ಎಂಬ ಮುಸ್ಲಿಂ ವ್ಯಕ್ತಿ ಮತ್ತು ಆತನ ಮಗನನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿ ಗೋಡೆಯ ಮೇಲಿದ್ದ ‘ಜೈ ಶ್ರೀರಾಮ್’ ಪದಗಳನ್ನು ನೀರಿನಿಂದ ತೊಳೆದು ಅಳಿಸಿಹಾಕಿದ್ದಾರೆ. ಈ ಕುರಿತು ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.
ಸಂಪಾದಕೀಯ ನಿಲುವುಇಂತಹ ಕೃತ್ಯಗಳ ಮೂಲಕ ಮುಸ್ಲಿಮರನ್ನು ಪ್ರಚೋದಿಸಿ, ಹಿಂದೂಗಳನ್ನು ಹತ್ಯೆ ಮಾಡಲು ಮತಾಂಧರು ಹೇಗೆ ಕಾರ್ಯಪ್ರವೃತ್ತರಾಗಿದ್ದಾರೆ ಎಂಬುದು ಇದರಿಂದ ತಿಳಿದುಬರುತ್ತದೆ! |
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ