|

ನವದೆಹಲಿ – “ಯಾರಾದರೂ ಟ್ರೋಫಿಯನ್ನು ಮಸೀದಿಗೂ ತರಬೇಕು ಎಂದು ಹೇಳಿದರೆ ನೀವೇನು ಮಾಡುತ್ತೀರಿ? ಕಪ್ ಅನ್ನು ಮಸೀದಿಗೆ ತೆಗೆದುಕೊಂಡು ಹೋಗುತ್ತೀರಾ? ಮಸೀದಿಯಲ್ಲಿ ಇಂತಹ ವಸ್ತುಗಳನ್ನು ತರಲು ಅವಕಾಶವಿಲ್ಲ. ಮಸೀದಿಗೆ ಟ್ರೋಫಿ ತರಲು ಅನುಮತಿಯಿಲ್ಲ. ಒಂದು ವೇಳೆ ಅವರು ಟ್ರೋಫಿಯನ್ನು ದೇವಸ್ಥಾನಕ್ಕೆ ತೆಗೆದುಕೊಂಡು ಹೋಗುತ್ತಿದ್ದರೆ, ಅದರಲ್ಲಿ ತಪ್ಪೇನಿದೆ?” ಎಂದು ಆಲ್ ಇಂಡಿಯಾ ಇಮಾಮ್ ಅಸೋಸಿಯೇಷನ್ ಅಧ್ಯಕ್ಷ ಮೌಲಾನಾ ಸಾಜಿದ್ ರಶೀದಿ ಪ್ರತಿಕ್ರಿಯಿಸಿದ್ದಾರೆ.
Temple Visit with the World Cup – What’s the Problem? 🏆🚩
“If they are taking the World Cup to a temple, what is wrong with that? This would never be allowed in a mosque!” – Maulana Sajid Rashidi, President of the All India Imam Association
Ironically, former cricketer and TMC… pic.twitter.com/HfqovXl3Ef
— Sanatan Prabhat (@SanatanPrabhat) March 11, 2026
ಭಾರತೀಯ ಕ್ರಿಕೆಟ್ ತಂಡವು ಕರ್ಣಾವತಿಯಲ್ಲಿ ನಡೆದ ‘ಟಿ-20 ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿ’ಯನ್ನು ಗೆದ್ದ ನಂತರ, ಲಭಿಸಿದ ಟ್ರೋಫಿಯನ್ನು ನಗರದ ಪ್ರಸಿದ್ಧ ಹನುಮಾನ್ ದೇವಸ್ಥಾನಕ್ಕೆ ಕೊಂಡೊಯ್ದು ದೇವರ ಚರಣಗಳಿಗೆ ಅರ್ಪಿಸಿತ್ತು. ಈ ಘಟನೆಯನ್ನು ಟೀಕಿಸಿದ್ದ ಭಾರತದ ಮಾಜಿ ಕ್ರಿಕೆಟಿಗ ಮತ್ತು ತೃಣಮೂಲ ಕಾಂಗ್ರೆಸ್ ನಾಯಕ ಕೀರ್ತಿ ಆಜಾದ್, “ಟ್ರೋಫಿಯನ್ನು ಚರ್ಚ್ ಮತ್ತು ಮಸೀದಿಗಳಿಗೂ ಕೊಂಡೊಯ್ಯಬೇಕು, ಭಾರತವು ಜಾತ್ಯತೀತ ದೇಶ” ಎಂದು ಹೇಳಿದ್ದರು. ಅದಕ್ಕೆ ರಶೀದಿ ಅವರು ಈ ಮೇಲಿನಂತೆ ಪ್ರತಿಕ್ರಿಯೆ ನೀಡಿದ್ದಾರೆ.
ಸಂಪಾದಕೀಯ ನಿಲುವುಹಿಂದೂ ಆಗಿದ್ದರೂ ಕೇವಲ ರಾಜಕೀಯ ಲಾಭಕ್ಕಾಗಿ ವಿರೋಧಿಸುವವರನ್ನು ಹಿಂದೂಗಳು ಕಾನೂನುಬದ್ಧ ಮಾರ್ಗಗಳ ಮೂಲಕ ಪ್ರಶ್ನಿಸಬೇಕು! |
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ