ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಇವರ ತೇಜಸ್ವಿ ವಿಚಾರಗಳು

‘ಹಿಂದೂಗಳ ಕಳೆದ ಕೆಲವು ಪೀಳಿಗೆ ಗಳಿಗೆ ಧರ್ಮಪಾಲನೆಯ ಹಿಂದಿನ ಕಾರ್ಯಕಾರಣ ಭಾವವನ್ನು ತಿಳಿಸಿಕೊಟ್ಟಿಲ್ಲ. ಆದ್ದರಿಂದ ಈಗ ಅವರಿಗೆ ಧರ್ಮದ ಮಹತ್ವವು ಕಡಿಮೆಯಾಗಿದೆ. ಇದಕ್ಕಾಗಿ ಈಗ ವಿದ್ಯಾರ್ಥಿ ದೆಸೆಯಲ್ಲಿರುವ ಮಕ್ಕಳಿಗೆ ಶಾಲಾ ಶಿಕ್ಷಣದೊಂದಿಗೆ ಧರ್ಮಪಾಲನೆಯ ಹಿಂದಿನ ಕಾರ್ಯಕಾರಣಭಾವವನ್ನೂ ಕಲಿಸುವುದು ಅತ್ಯಗತ್ಯವಾಗಿದೆ.
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ಪಾಶ್ಚಾತ್ಯ ಸಂಸ್ಕೃತಿ ಸ್ವೀಕರಿಸಿ ವಿನಾಶದ ಹಾದಿಯಲ್ಲಿ ಸಾಗುತ್ತಿರುವ ಸಮಾಜ !
ಈಶ್ವರಪ್ರಾಪ್ತಿಯ ಪ್ರಯತ್ನದಲ್ಲಿ ಭಾರತೀಯರ ಅಲೌಕಿಕತೆ
ಸಾಧಕರೇ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಅಪರಾಧವನ್ನು ತಡೆಗಟ್ಟಲು ಸಾಧನೆಯು ಅನಿವಾರ್ಯ !