ಸಿಲಿಂಡರ್ ಗಳ ಕೊರತೆಯ ಪರಿಣಾಮ

ಮುಂಬಯಿ – ಇಲ್ಲಿನ ಐ.ಆರ್.ಸಿ.ಟಿ.ಸಿ.ಯು (ಭಾರತೀಯ ರೈಲ್ವೆ ಆಹಾರ ಪೂರೈಕೆ ಮತ್ತು ಪ್ರವಾಸೋದ್ಯಮ ನಿಗಮ) ಮುಂಬಯಿನಲ್ಲಿರುವ ತನ್ನ ಅಡುಗೆ ಮನೆಯನ್ನು ತಾತ್ಕಾಲಿಕವಾಗಿ ಮುಚ್ಚಿದೆ. ಪ್ರಸ್ತುತ ನಡೆಯುತ್ತಿರುವ ಇರಾನ್ – ಅಮೆರಿಕ ಯುದ್ಧದ ಹಿನ್ನೆಲೆಯಲ್ಲಿ ಉಂಟಾಗಿರುವ ಸಿಲಿಂಡರ್ ಗಳ ಕೊರತೆಯಿಂದಾಗಿ ಇದನ್ನು ಮುಚ್ಚಿರಬಹುದೆಂದು ಹೇಳಲಾಗುತ್ತಿದೆ. ರೈಲ್ವೆಗಳಲ್ಲಿ ನೀಡುವ ಆಹಾರ ಸೇವೆಯ ಮೇಲೂ ಇದರ ಪರಿಣಾಮ ಉಂಟಾಗುವ ಸಾಧ್ಯತೆಯಿದೆ. ಐ.ಆರ್.ಸಿ.ಟಿ.ಸಿ.ಯು ಪವಯಿ, ಶಿವಡಿ ಮತ್ತು ಕುರ್ಲಾದಲ್ಲಿ ತನ್ನ ಅಡುಗೆ ಮನೆಗಳನ್ನು ಹೊಂದಿದೆ. ಆದರೆ ರೈಲ್ವೆ ಅಧಿಕಾರಿಗಳು ‘ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ತೆಗೆದುಕೊಳ್ಳಲಾಗುವುದು,’ ಎಂದು ಭರವಸೆ ನೀಡಿದ್ದಾರೆ.
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ
‘ಲವ್ ಜಿಹಾದ್’, ‘ಲ್ಯಾಂಡ್ ಜಿಹಾದ್’ ಇವೆಲ್ಲಾ ಮೂರ್ಖತನದ ಸಂಗತಿಗಳಂತೆ !
ತುಮಕೂರಿನಲ್ಲಿ ಶ್ರೀರಾಮಮಂದಿರದ ಹತ್ತಿರ ಅಲ್ಪಸಂಖ್ಯಾತರ ವಸತಿಗೃಹ ನಿರ್ಮಿಸುವ ಸಂಚು !
ನಾಗಪುರ: ಮಾನಸಿಕ ಒತ್ತಡದಿಂದಾಗಿ ‘ನೀಟ್’ ಪರೀಕ್ಷೆಯ ವಿದ್ಯಾರ್ಥಿನಿ ಆತ್ಮಹತ್ಯೆ
ರಾಜ್ಯದಲ್ಲಿ ಮುಸಲ್ಮಾನರಿಗೆ 5 ಸಚಿವ ಸ್ಥಾನ ನೀಡದಿದ್ದರೆ ನಮ್ಮ ಶಕ್ತಿಯನ್ನು ತೋರಿಸುತ್ತೇವೆ !