
ಮುಂಬಯಿ – ಕರ್ನಾಟಕದಲ್ಲಿ ಮಹಿಳೆಯರಿಗೆ ಮುಟ್ಟಿನ ಸಮಯದಲ್ಲಿ ೨ ದಿನಗಳ ರಜೆ ನೀಡುವ ನಿಯಮವನ್ನು ಜಾರಿಗೆ ತರಲಾಗಿದೆ. ಅದೇ ರೀತಿ ಮಹಾರಾಷ್ಟ್ರದಲ್ಲೂ ಮುಟ್ಟಿನ ಅವಧಿಯಲ್ಲಿ ರಜೆ ನೀಡಲು ಸಾಧ್ಯವೇ? ಎಂಬ ಬಗ್ಗೆ ಚಿಂತನೆ ನಡೆಯುತ್ತಿದೆ. ಈ ಕುರಿತು ಸಕಾರಾತ್ಮಕ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವೆ ಅದಿತಿ ತಟ್ಕರೆ ಅವರು ‘ಸನಾತನ ಪ್ರಭಾತ’ಕ್ಕೆ ತಿಳಿಸಿದ್ದಾರೆ.
೧ ಅಥವಾ ೨ ದಿನಗಳ ರಜೆಯ ಅವಧಿಯನ್ನು, ತಿಂಗಳೊಳಗೆ ಅಷ್ಟೇ ಗಂಟೆಗಳ ಕಾಲ ಹೆಚ್ಚುವರಿ ಸೇವೆ ಸಲ್ಲಿಸುವ ಮೂಲಕ ಸರಿದೂಗಿಸಲಾಗುವುದು. ತಟ್ಕರೆ ಅವರು ಮುಂದೆ ಮಾತನಾಡಿ, ಇದರಲ್ಲಿ ಎರಡು ಭಿನ್ನಾಭಿಪ್ರಾಯಗಳಿವೆ. ಈ ಮೂಲಕ ತಮ್ಮ ಪ್ರತ್ಯೇಕ ಗುರುತನ್ನು (ಐಡೆಂಟಿಟಿ) ತೋರಿಸುವ ಅಗತ್ಯವಿದೆಯೇ? ಎಂದು ಕೆಲವು ಮಹಿಳೆಯರು ಪ್ರಶ್ನಿಸುತ್ತಿದ್ದಾರೆ. ಹಾಗೆಯೇ, ಈ ಅವಧಿಯಲ್ಲಿ ತೊಂದರೆ ಅನುಭವಿಸುವ ಮಹಿಳೆಯರಿಗೆ ಈ ರಜೆಯ ಅಗತ್ಯವಿದೆ ಎಂಬ ವಿಷಯವನ್ನೂ ಗಮನದಲ್ಲಿಟ್ಟುಕೊಳ್ಳುವುದು ಅವಶ್ಯಕವಾಗಿದೆ, ಎಂದು ಅವರು ಹೇಳಿದರು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!