೧ ಸೈನಿಕ ವೀರಮರಣ

ಉರಿ (ಜಮ್ಮು-ಕಾಶ್ಮೀರ) – ಉರಿ ಸೆಕ್ಟರ್ನಲ್ಲಿ ನಡೆದ ಸೈನಿಕ ಕಾರ್ಯಾಚರಣೆಯ ಸಮಯದಲ್ಲಿ ಒಬ್ಬ ಪಾಕಿಸ್ತಾನಿ ಭಯೋತ್ಪಾದಕನನ್ನು ಕೊಲ್ಲಲಾಗಿದೆ. ಪೂಂಚ್ನಲ್ಲಿ ನಡೆದ ಮತ್ತೊಂದು ಕಾರ್ಯಾಚರಣೆಯಲ್ಲಿ ಒಬ್ಬ ಸೈನಿಕ ವೀರಮರಣವನ್ನಪ್ಪಿದರು. ಅವರ ಹೆಸರು ಸುಬೇದಾರ್ ಸಂದೀಪ್ ಕುಮಾರ್ ಢಾಕಾ ಎಂದಾಗಿದೆ. ಸುಬೇದಾರ್ ಢಾಕಾ ಅವರು ಕರ್ತವ್ಯ ನಿರ್ವಹಿಸುತ್ತಿದ್ದಾಗ ಕಾಲು ಜಾರಿ ಬಿದ್ದಿದ್ದರು. ಇದರಿಂದ ಅವರು ಪ್ರಜ್ಞೆ ತಪ್ಪಿದ ನಂತರ ಅವರನ್ನು ತಕ್ಷಣವೇ ಸೈನಿಕ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಅವರಿಗೆ ಚಿಕಿತ್ಸೆ ನೀಡುತ್ತಿದ್ದಾಗ ಅವರು ಮೃತಪಟ್ಟರು.
ಸಂಪಾದಕೀಯ ನಿಲವುಭಾರತದಲ್ಲಿ ಪಾಕಿಸ್ತಾನವು ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸುತ್ತಿರುವುದರಿಂದ ‘ಆಪರೇಷನ್ ಸಿಂದೂರ್ – ೨’ ಮಾಡುವುದು ಅವಶ್ಯಕವಾಗಿದೆ! |
ಗೋರೆಗಾಂವ್: ಸರಕಾರಿ ಭೂಮಿಯಲ್ಲಿದ್ದ ಅಕ್ರಮ ದರ್ಗಾ ನೆಲಸಮ !
TMC Cut Money : ಬಂಗಾಳ: ಲಂಚದ ಹಣವನ್ನು ಜನರಿಗೆ ಹಿಂತಿರುಗಿಸುತ್ತಿರುವ ತೃಣಮೂಲ ಕಾಂಗ್ರೆಸ್ ನಾಯಕರು!
Trump Tariff : ಭಾರತ ಸೇರಿದಂತೆ ಹಲವು ದೇಶಗಳ ಮೇಲೆ ಶೇ. ೧೨.೫% ರಷ್ಟು ಹೆಚ್ಚುವರಿ ಆಮದು ಸುಂಕ ವಿಧಿಸಲಿರುವ ಟ್ರಂಪ್
Japan Illegal Mosque : ಜಪಾನ್ : ಪಾಕಿಸ್ತಾನ ನಿರ್ಮಿಸಿದ ಅಕ್ರಮ ಮಸೀದಿ ಧ್ವಂಸ !
ಇಂದಿನಿಂದ ಕರ್ಣಾವತಿ (ಗುಜರಾತ್)ಯಲ್ಲಿ ಮೊದಲ ವಿಶ್ವ ಯೋಗಾಸನ ಸ್ಪರ್ಧೆ !
‘ಕಳ್ಳಭಟ್ಟಿಗಳನ್ನು ಅಧಿಕೃತಗೊಳಿಸಿದರೆ ಸರಕಾರಕ್ಕೆ ಆದಾಯ ಸಿಗುತ್ತದೆ !’(ಅಂತೆ)