ಕಾ. ಗೋವಿಂದ ಪಾನ್ಸರೆ ಹತ್ಯೆ ಪ್ರಕರಣ

ಕೊಲ್ಲಾಪುರ, 16 ಮಾರ್ಚ್ (ವಾರ್ತೆ.) – ಕಾರ್ಮಿಕರ ಸಂಘಟನೆಯಾದ ‘ಐಟಕ್’, ‘ಭಾರತೀಯ ಕಮ್ಯುನಿಸ್ಟ್ ಪಕ್ಷ’ ಭಾರತದಲ್ಲಿ ಸಮಾನ ನಾಗರಿಕ ಕಾನೂನು ಜಾರಿಗೆ ಬರಲು ಎಂದಿಗೂ ಹೋರಾಟ ಮಾಡಿಲ್ಲ. ನಮ್ಮ ಸಭೆಗಳಲ್ಲಿ ಸಮಾನ ನಾಗರಿಕ ಕಾನೂನು ತರುವ ಕುರಿತು ಎಂದಿಗೂ ಚರ್ಚೆಯಾಗಿಲ್ಲ ಎಂದು ಭಾರತೀಯ ಕಮ್ಯುನಿಸ್ಟ್ ಪಕ್ಷದ ಮಾಜಿ ಜಿಲ್ಲಾಧ್ಯಕ್ಷ ಹಾಗೂ ಕಾ. ಗೋವಿಂದ ಪಾನ್ಸರೆ ಹತ್ಯೆಯ ಸಾಕ್ಷಿದಾರರಾದ ಶಶಿಕಾಂತ್ ಪಾಟೀಲ್ ಉತ್ತರಿಸಿದರು. ವಕೀಲ ಸೋಮನಾಥ್ ಭರಮಗುಂಡೆ ಅವರು ಪಾಟೀಲ್ ಅವರನ್ನು ಅಡ್ಡವಿಚಾರಣೆ ಮಾಡುತ್ತಿದ್ದು, ಆ ಸಂದರ್ಭದಲ್ಲಿ ಕೇಳಲಾದ ಪ್ರಶ್ನೆಗಳಿಗೆ ಉತ್ತರಿಸುವಾಗ ಪಾಟೀಲ್ ಮೇಲಿನಂತೆ ಉತ್ತರಿಸಿದರು. ಕಾ. ಪಾನ್ಸರೆ ಹತ್ಯೆ ಪ್ರಕರಣದ ವಿಚಾರಣೆಯು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಸ್.ಎಸ್. ತಾಂಬೆ ಅವರ ಮುಂದೆ ನಡೆಯುತ್ತಿದೆ.
ಈ ವೇಳೆ ರಕ್ಷಣಾ ಪಕ್ಷದ ಪರವಾಗಿ ವಕೀಲ ಸಮೀರ್ ಪಟವರ್ಧನ್, ವಕೀಲ ವೀರೇಂದ್ರ ಇಚಲಕರಂಜಿಕರ್, ವಕೀಲ ನಾಗೇಶ್ ಜೋಶಿ, ಹಾಗೂ ಸರಕಾರಿ ಪಕ್ಷದ ಪರವಾಗಿ ವಕೀಲ ಶಿವಾಜಿರಾವ್ ರಾಣೆ ಉಪಸ್ಥಿತರಿದ್ದರು. ಈ ಪ್ರಕರಣದ ಮುಂದಿನ ವಿಚಾರಣೆಯು ಏಪ್ರಿಲ್ 8 ರಂದು ನಡೆಯಲಿದೆ.
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”