
ಸಹರಾನ್ಪುರ (ಉತ್ತರ ಪ್ರದೇಶ) – ಇಲ್ಲಿ ಗೋಹತ್ಯೆ ನಡೆಸುತ್ತಿದ್ದ ಕುಖ್ಯಾತ ಅಪರಾಧಿ ಶೆಹಜಾದ್ ಪೊಲೀಸರೊಂದಿಗೆ ನಡೆದ ಚಕಮಕಿಯಲ್ಲಿ ಸಾವನ್ನಪ್ಪಿದ್ದಾನೆ. ಶೆಹಜಾದ್ ಮೇಲೆ ೧ ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿತ್ತು. ಈತನ ವಿರುದ್ಧ ೪೪ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದವು. ಈ ಕಾರ್ಯಾಚರಣೆಯ ವೇಳೆ ಇಬ್ಬರು ಪೊಲೀಸ್ ಸಿಬ್ಬಂದಿಯೂ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ವರದಿಗಳ ಪ್ರಕಾರ, ಮಾರ್ಚ್ ೧೮ ರಂದು ತಡರಾತ್ರಿ ಶೆಹಜಾದ್ ಗೋಹತ್ಯೆ ಮಾಡುವ ಉದ್ದೇಶದಿಂದ ಹೊರಬಂದಿದ್ದನು. ಈ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆಯೇ ಪೊಲೀಸರು ಅವನನ್ನು ನಾಲ್ಕೂ ಕಡೆಯಿಂದ ಸುತ್ತುವರಿದರು. ತಾನು ಸಿಕ್ಕಿಬಿದ್ದಿರುವುದನ್ನು ಗಮನಿಸಿದ ಶೆಹಜಾದ್ ಪೊಲೀಸರ ಮೇಲೆ ಗುಂಡಿನ ದಾಳಿ ಆರಂಭಿಸಿದನು. ಪೊಲೀಸರು ನಡೆಸಿದ ಪ್ರತಿ ದಾಳಿಯಲ್ಲಿ ಶೆಹಜಾದ್ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ