
ಅಯೋಧ್ಯೆ (ಉತ್ತರ ಪ್ರದೇಶ) – ಚೈತ್ರ ನವರಾತ್ರಿಯ ಮೊದಲ ದಿನ, ಅಂದರೆ ಯುಗಾದಿಯ ಶುಭ ಸಂದರ್ಭದಲ್ಲಿ ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಹಸ್ತದಿಂದ ‘ರಾಮರಕ್ಷಾ ಯಂತ್ರ’ವನ್ನು ಪ್ರತಿಷ್ಠಾಪಿಸಲಾಯಿತು. ಬೆಳಿಗ್ಗೆ ೧೧:೫೫ ಗಂಟೆಗೆ ಅಭಿಜಿತ್ ಮುಹೂರ್ತದಲ್ಲಿ ಈ ಸಮಾರಂಭವು ಜರುಗಿತು. ಪೂಜೆಯ ನಂತರ, ಯಂತ್ರವನ್ನು ಮಂದಿರದ ಮೇಲಿನ ಮಹಡಿಯಲ್ಲಿ ಸ್ಥಾಪಿಸಲಾಯಿತು.
ಈ ಸಂದರ್ಭದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಉಪಸ್ಥಿತರಿದ್ದರು. ಈ ಯಂತ್ರವನ್ನು ವಿಶೇಷ ಲೋಹಗಳಿಂದ ಸಿದ್ಧಪಡಿಸಲಾಗಿದ್ದು, ಇದನ್ನು ಆಧ್ಯಾತ್ಮಿಕ ಶಕ್ತಿ ಮತ್ತು ಸಕಾರಾತ್ಮಕ ಶಕ್ತಿಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ವೈದಿಕ ಪದ್ಧತಿಯಂತೆ ಈ ಯಂತ್ರದ ಸ್ಥಾಪನೆಯನ್ನು ಮಾಡಲಾಯಿತು.
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ