
ಶಿಮ್ಲಾ/ಡೆಹರಾಡೂನ್/ಲಕ್ನೋ/ಭೋಪಾಲ್ – ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಮಾರ್ಚ್ ೧೯ ಅಥವಾ ೨೦ ರಂದು ಭಾರಿ ಮಳೆಯಾಗಿದೆ. ರಾಜಸ್ಥಾನ ರಾಜ್ಯದಲ್ಲಿ ಇದರ ಪ್ರಭಾವ ಹೆಚ್ಚಾಗಿದ್ದು, ರಾಜ್ಯದ ೧೭ ಕ್ಕೂ ಹೆಚ್ಚು ನಗರಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗಿದೆ. ರಾಜ್ಯದ ಅನೇಕ ಸ್ಥಳಗಳಲ್ಲಿ ಮಾರ್ಚ್ ೧೯ ರ ಸಾಯಂಕಾಲ ಆಲಿಕಲ್ಲು ಮಳೆಯಾದ ಕಾರಣ ಉಷ್ಣಾಂಶವು ೧೧ ಡಿಗ್ರಿ ಸೆಲ್ಸಿಯಸ್ಗೆ ಕುಸಿದಿದೆ.
ಉತ್ತರಾಖಂಡದ ಯಮುನೋತ್ರಿ, ಗಂಗೋತ್ರಿ, ಕೇದಾರನಾಥ ಮತ್ತು ಬದರಿನಾಥ, ಈ ನಾಲ್ಕೂ ಧಾಮಗಳಲ್ಲಿ ಕಳೆದ ನಾಲ್ಕು ದಿನಗಳಿಂದ ನಿರಂತರವಾಗಿ ಹಿಮಪಾತವಾಗುತ್ತಿದೆ.
ಮಧ್ಯಪ್ರದೇಶದ ೧೫ ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದ ಆಲಿಕಲ್ಲು ಮಳೆ, ಮತ್ತು ಬಿರುಗಾಳಿಯ ಆರ್ಭಟ ಮುಂದುವರಿದಿದೆ. ಬಿಹಾರ ರಾಜ್ಯದ ೩೮ ಜಿಲ್ಲೆಗಳಲ್ಲಿಯೂ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ.
ಗೋರೆಗಾಂವ್: ಸರಕಾರಿ ಭೂಮಿಯಲ್ಲಿದ್ದ ಅಕ್ರಮ ದರ್ಗಾ ನೆಲಸಮ !
TMC Cut Money : ಬಂಗಾಳ: ಲಂಚದ ಹಣವನ್ನು ಜನರಿಗೆ ಹಿಂತಿರುಗಿಸುತ್ತಿರುವ ತೃಣಮೂಲ ಕಾಂಗ್ರೆಸ್ ನಾಯಕರು!
ಇಂದಿನಿಂದ ಕರ್ಣಾವತಿ (ಗುಜರಾತ್)ಯಲ್ಲಿ ಮೊದಲ ವಿಶ್ವ ಯೋಗಾಸನ ಸ್ಪರ್ಧೆ !
‘ಕಳ್ಳಭಟ್ಟಿಗಳನ್ನು ಅಧಿಕೃತಗೊಳಿಸಿದರೆ ಸರಕಾರಕ್ಕೆ ಆದಾಯ ಸಿಗುತ್ತದೆ !’(ಅಂತೆ)
ಗೋಪಾಲಗಡ ಸರಕಾರದ್ದಾಗಿದ್ದು ಎಲ್ಲರಿಗೂ ಮುಕ್ತವಾಗಿದೆ : ವದಂತಿಗಳನ್ನು ನಂಬಿ ಕಾನೂನನ್ನು ಕೈಗೆತ್ತಿಕೊಳ್ಳಬೇಡಿ !
ಪಾಟಲಿಪುತ್ರ (ಬಿಹಾರ) ಇಲ್ಲಿ ಪ್ರಸಿದ್ಧ ಖಾನ್ ಸರ್ ಅವರ ತರಬೇತಿ ಕೇಂದ್ರದ ಮೇಲೆ ದಾಳಿ