ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಇವರ ತೇಜಸ್ವಿ ವಿಚಾರ

ಬುದ್ಧಿಜೀವಿಗಳಿಗೆ ವಿಜ್ಞಾನದ ಬಗ್ಗೆ ಎಷ್ಟೇ ಅಹಂಕಾರವಿದ್ದರೂ, ಒಂದು ವಿಷಯ ಗಮನದಲ್ಲಿ ಇಡಬೇಕು; ಅವರಿಗೆ ಅತ್ಯಂತ ಚಿಕ್ಕದಾದ ಒಂದು ಏಕಕೋಶಿ ಪ್ರಾಣಿ ಅಥವಾ ಯಾವುದೇ ವಸ್ತುಗಳ ಸಹಾಯವಿಲ್ಲದೆ ಕಲ್ಲಿನ ಒಂದು ಕಣವನ್ನೂ ನಿರ್ಮಿಸಲು ಸಾಧ್ಯವಿಲ್ಲ. ಆದರೆ ಈಶ್ವರನು ಲಕ್ಷಾಂತರ ಕೋಶಗಳಿರುವ ಮಾನವ ಮತ್ತು ಅನಂತ ಕೋಟಿ ಬ್ರಹ್ಮಾಂಡಗಳನ್ನು ಸೃಷ್ಟಿಸಿದ್ದಾನೆ.
ಹಿಂದೂ ಧರ್ಮಪ್ರೇಮಿ ಯುವಕ-ಯುವತಿಯರೇ, ಋಷಿಮುನಿಗಳು ಮತ್ತು ದೇವತೆಗಳು ಮಾಡಿದ ಸ್ಥೂಲ ಕೃತಿಗಳ ಹಿಂದಿನ ಸೂಕ್ಷ್ಮ ಧರ್ಮಶಾಸ್ತ್ರವನ್ನು ಅರ್ಥಮಾಡಿಕೊಳ್ಳದೆ ಅವರನ್ನು ಅನುಕರಿಸಬೇಡಿ !
‘ಗುರುಸೇವೆಯ ತಳಮಳ ಹೇಗಿರಬೇಕು ? ಎಂಬುದಕ್ಕೆ ಆದರ್ಶರಾದ ಸನಾತನದ ೨೩ ನೇ (ವ್ಯಷ್ಟಿ) ಸಂತ ಪೂ. ವಿನಾಯಕ ಕರ್ವೆ !
ಸಾಧನೆಯ ಅತ್ಯಾವಶ್ಯಕತೆ !
‘ಗುರುಕೃಪಾಯೋಗ ಸಾಧನಾಮಾರ್ಗವು ಅಭೂತಪೂರ್ವ ಅಮೃತಮಂಥನ !