(ಡಿಜೆ ಅಂದರೆ ದೊಡ್ಡ ಸಂಗೀತ ವ್ಯವಸ್ಥೆ)
(ಅಜಾನ್ ಅಂದರೆ ಮಸೀದಿಯಲ್ಲಿ ನಮಾಜ್ಗಾಗಿ ಕರೆಯುವುದು)

ಹುಬ್ಬಳ್ಳಿ – ಡಿಜೆಯನ್ನು ನಿಷೇಧಿಸುವುದಾದರೆ, ಅಜಾನ್ ಮೇಲೂ ನಿಷೇಧ ಹೇರಬೇಕು. ಅದಕ್ಕೆ ಧ್ವನಿವರ್ಧಕಗಳ (ಲೌಡ್ಸ್ಪೀಕರ್) ಅಗತ್ಯವಿಲ್ಲ. ಸುಪ್ರೀಂ ಕೋರ್ಟ್ ಸೂಚಿಸಿರುವಂತೆ ಈ ನಿಷೇಧ ಇರಬೇಕು, ಇದಕ್ಕೆ ಶ್ರೀರಾಮ ಸೇನೆಯ ಬೆಂಬಲವಿದೆ. ಡಿಜೆಯಿಂದಾಗಿ ವಿದ್ಯಾರ್ಥಿಗಳಿಗೆ, ರೋಗಿಗಳಿಗೆ ಮತ್ತು ನಾಗರಿಕರಿಗೆ ಎಷ್ಟು ತೊಂದರೆಯಾಗುತ್ತದೆಯೋ, ಅಷ್ಟೇ ತೊಂದರೆಯು ದಿನಕ್ಕೆ ೫ ಬಾರಿ ಕೂಗುವ ಅಜಾನ್ನಿಂದಲೂ ಆಗುತ್ತಿದೆ. ಇದನ್ನು ನಿಷೇಧಿಸುವ ಬಗ್ಗೆ ಯಾರೂ ಮಾತನಾಡುತ್ತಿಲ್ಲ ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ರಾಜ್ಯದ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾರೀ ಶಬ್ದ ಮಾಡುವ ಡಿಜೆಗಳಿಗೆ ಕಡಿವಾಣ ಹಾಕಲು ಸರ್ಕಾರ ಚಿಂತನೆ ನಡೆಸುತ್ತಿದೆ. ಇದರ ಬಗ್ಗೆ ಶ್ರೀ ಮುತಾಲಿಕ್ ತಮ್ಮ ಪ್ರತಿಕ್ರಿಯೆಯನ್ನು ವ್ಯಕ್ತಪಡಿಸಿದ್ದಾರೆ.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ