|

ಅಯೋಧ್ಯೆ (ಉತ್ತರ ಪ್ರದೇಶ) – ಇಲ್ಲಿನ ಶ್ರೀರಾಮ ಮಂದಿರಕ್ಕೆ ಭೇಟಿ ನೀಡಿ ರಾಮಲಲ್ಲಾನ ದರ್ಶನ ಪಡೆದ ನಂತರ, ಜರ್ಮನಿಯಿಂದ ಬಂದ ಅಂಜನೇಯ ಎಂಬ ವಿದೇಶಿ ಬಾಲಕನು ಮಂದಿರವನ್ನು ಮನಸಾರೆ ಸ್ತುತಿಸಿದ್ದಾನೆ.
ಈ ಬಾಲಕನು ಮಾತನಾಡುತ್ತಾ, “ಶ್ರೀರಾಮ ಮಂದಿರದಲ್ಲಿನ ನನ್ನ ಅನುಭವ ತುಂಬಾ ಚೆನ್ನಾಗಿದೆ; ಆದರೆ ಇಲ್ಲಿ ವಿಪರೀತ ಸೆಖೆಯಿದೆ. ಭಾರತದಲ್ಲಿ ಬಿಸಿಲು ಹೆಚ್ಚಿದ್ದರೂ ಸಹ ನಾನು ಅದನ್ನು ಸಹಿಸಿಕೊಳ್ಳಬಲ್ಲೆ. ಈ ಮಂದಿರವು ಅತ್ಯಂತ ಸುಂದರವಾಗಿದೆ. ಶ್ರೀರಾಮನ ಮೂರ್ತಿಯನ್ನು ನೋಡುವುದು ನಮ್ಮ ಪಾಲಿನ ಶ್ರೇಷ್ಠ ಅನುಭವವಾಗಿದೆ,” ಎಂದು ಹೇಳಿದ್ದಾನೆ.
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ