ದೆಹಲಿ ವಿಮಾನ ನಿಲ್ದಾಣದ ಪ್ರಾರ್ಥನಾ ಮಂದಿರದಲ್ಲಿನ ಘಟನೆ

ನವದೆಹಲಿ – ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿರುವ ವಿಡಿಯೋವೊಂದರಲ್ಲಿ, ತೆಲಂಗಾಣದ ಬಿಜೆಪಿ ನಾಯಕಿ ಮಾಧವಿ ಲತಾ ಅವರು ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರಾರ್ಥನಾ ಮಂದಿರದಲ್ಲಿ ಶಾಂತಿಯುತವಾಗಿ ‘ದುರ್ಗಾ ಸೂಕ್ತಂ’ ಪಠಿಸುತ್ತಿರುವುದು ಕಂಡುಬಂದಿದೆ. ಅದೇ ವಿಡಿಯೋದಲ್ಲಿ ಕೆಲವು ಮುಸ್ಲಿಂ ಮಹಿಳೆಯರು ನಮಾಜ್ ಮಾಡುತ್ತಿರುವುದೂ ಕಾಣಿಸುತ್ತಿದೆ.
🛕 Multi-Faith Space or Selective Access?
✈️ Delhi Airport Prayer room: Outrage erupted after a BJP leader Madhavi Latha recited the Durga Suktam while another woman was offering Namaz.
🛕 Prayer rooms at airports are meant for all faiths – not exclusive spaces.
🕉️ If Namaz… pic.twitter.com/fURH4wbRJb
— Sanatan Prabhat (@SanatanPrabhat) March 25, 2026
ಈ ವಿಡಿಯೋ ಕುರಿತು ಮುಸ್ಲಿಮರು ಟೀಕೆ ವ್ಯಕ್ತಪಡಿಸುತ್ತಿದ್ದಾರೆ. ‘ಬಿಜೆಪಿ ನಾಯಕಿಯರು ದುರ್ಗಾ ಸೂಕ್ತಂ ಪಠಿಸುವ ಮೂಲಕ ಮುಸ್ಲಿಮರಿಗೆ ಕಿರುಕುಳ ನೀಡುತ್ತಿದ್ದಾರೆ’ ಎಂಬುದು ಅವರ ವಾದವಾಗಿದೆ. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಅನೇಕರು, “ಪ್ರಾರ್ಥನಾ ಮಂದಿರವು ಎಲ್ಲಾ ಧರ್ಮದವರಿಗೂ ಮುಕ್ತವಾಗಿರುತ್ತದೆ. ಒಂದು ಕಡೆ ನಮಾಜ್ ಮತ್ತು ಇನ್ನೊಂದು ಕಡೆ ದುರ್ಗಾ ಸೂಕ್ತಂ ಪಠಿಸುವುದರಲ್ಲಿ ತೊಂದರೆಯಾದರೂ ಏನು?” ಎಂದು ಪ್ರಶ್ನಿಸುತ್ತಿದ್ದಾರೆ.
A moment of stillness amidst the rush – Pranams to the Divine in the Heart of Bharat
In the pursuit of Loka Kalyan (the well-being of the world), one must first find inner alignment. At the Delhi Airport prayer room, I immersed myself in the celestial verses of the Durgā Sūktam,… pic.twitter.com/z8fmJT0JQx— Kompella Madhavi Latha (@Kompella_MLatha) March 23, 2026
ವಕೀಲ ವಿನೀತ್ ಜಿಂದಾಲ್ ಅವರು ಈ ಬಗ್ಗೆ ಪ್ರತಿಕ್ರಿಯಿಸಿ, “ರಸ್ತೆಯಲ್ಲಿ ಅಕ್ರಮವಾಗಿ ನಮಾಜ್ ಮಾಡಿದಾಗ ಯಾವುದೇ ಪ್ರಶ್ನೆ ಉದ್ಭವಿಸುವುದಿಲ್ಲ; ಆದರೆ ನಿಗದಿಪಡಿಸಿದ ಸ್ಥಳದಲ್ಲಿ ಹಿಂದೂಗಳು ಪೂಜೆ ಮಾಡಿದರೆ ಆಕ್ಷೇಪ ವ್ಯಕ್ತಪಡಿಸಲಾಗುತ್ತದೆ ಮತ್ತು ತಮ್ಮನ್ನು ತಾವು ಸಂತ್ರಸ್ತರೆಂದು ತೋರಿಸಿಕೊಳ್ಳಲು ಪ್ರಯತ್ನಿಸಲಾಗುತ್ತದೆ,” ಎಂದು ಟೀಕಿಸಿದ್ದಾರೆ.
If a Hindu woman performs pooja at a designated place in an airport, it is labeled as harassment towards Muslims. This raises concerns about double standards, where Islamic people believe Hindus should not perform pooja in airport prayer rooms.
Thay performers Namaz on Roads… pic.twitter.com/fQWMlzYytl
— Adv.Vineet Jindal (@vineetJindal19) March 24, 2026
ಸಂಪಾದಕೀಯ ನಿಲುವುವಿಮಾನ ನಿಲ್ದಾಣಗಳಲ್ಲಿನ ಪ್ರಾರ್ಥನಾ ಮಂದಿರಗಳು ಎಲ್ಲಾ ಧರ್ಮದವರಿಗೂ ಮುಕ್ತವಾಗಿವೆ. ಮುಸ್ಲಿಮರು ನಮಾಜ್ ಮಾಡಿದಂತೆ, ಹಿಂದೂಗಳು ತಮ್ಮ ಧರ್ಮದ ಪ್ರಾರ್ಥನೆಗಳನ್ನು ಮಾಡಬಹುದು. ಇದಕ್ಕೂ ಮುಸ್ಲಿಮರು ಆಕ್ಷೇಪ ವ್ಯಕ್ತಪಡಿಸುವುದಾದರೆ, ಅವರನ್ನು ಪಾಕಿಸ್ತಾನಕ್ಕೆ ಕಳುಹಿಸುವ ಸಮಯ ಬಂದಿದೆ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!