
‘ಸನಾತನದಲ್ಲಿ ‘ವ್ಯಕ್ತಿಗಳಷ್ಟು ಪ್ರಕೃತಿಗಳು ಮತ್ತು ಅಷ್ಟೇ ಸಾಧನಾ ಮಾರ್ಗಗಳು’, ಎಂಬ ತತ್ವಕ್ಕನುಸಾರ ಪ್ರತಿಯೊಬ್ಬರಿಗೂ ಸಾಧನೆಯನ್ನು ತಿಳಿಸಲಾಗುತ್ತದೆ. ಇದೇ ಕಾರಣದಿಂದ ಇಂದು ಸನಾತನದ ಸಾಧಕರು ಅಧ್ಯಾತ್ಮಪ್ರಸಾರ, ಗ್ರಂಥನಿರ್ಮಿತಿ, ಕಲಾಸಾಧನೆ, ಸಂಶೋಧನೆ, ಧರ್ಮಪ್ರಸಾರ, ಧರ್ಮಶಿಕ್ಷಣ, ರಾಷ್ಟ್ರರಕ್ಷಣೆ ಮತ್ತು ರಾಷ್ಟ್ರಜಾಗೃತಿಯಂತಹ ವಿವಿಧ ಅಂಗಗಳ ಮೂಲಕ ಸಾಧನೆಯಲ್ಲಿ ನಿರತರಾಗಿದ್ದಾರೆ.’
ಅಧ್ಯಾತ್ಮದಲ್ಲಿ ಪುಸ್ತಕದ ಜ್ಞಾನಕ್ಕಿಂತ ತನು, ಮನ ಮತ್ತು ಧನದ ತ್ಯಾಗ ಮಾಡುವುದು ಹೆಚ್ಚು ಮಹತ್ವದ್ದು !
‘ಕೆಲವರು ಅಧ್ಯಾತ್ಮವನ್ನು ಕಲಿಯಲು ಕೇವಲ ಆಧ್ಯಾತ್ಮಿಕ ಗ್ರಂಥಗಳನ್ನು ಹೆಚ್ಚು ಓದುತ್ತಾರೆ. ಅಧ್ಯಾತ್ಮಶಾಸ್ತ್ರವು ಕೃತಿಯ ಶಾಸ್ತ್ರವಾಗಿದೆ. ಅದಕ್ಕಾಗಿ ಪ್ರತ್ಯಕ್ಷ ಸಾಧನೆ ಮಾಡುವುದು ಅವಶ್ಯಕವಾಗಿದೆ. ಆದ್ದರಿಂದ ಅಧ್ಯಾತ್ಮದ ಅಭ್ಯಾಸ ಮಾಡುವುದಕ್ಕಿಂತ ಪ್ರತ್ಯಕ್ಷವಾಗಿ ತನು, ಮನ ಮತ್ತು ಧನಗಳನ್ನು ತ್ಯಾಗ ಮಾಡುವುದಕ್ಕೆ, ಅಂದರೆ ಸಾಧನೆ ಮಾಡುವುದಕ್ಕೆ ಹೆಚ್ಚಿನ ಒತ್ತು ನೀಡಬೇಕು.’
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಇವರ ತೇಜಸ್ವಿ ವಿಚಾರಗಳು
ಸಾತ್ವಿಕತೆ ಮತ್ತು ಸಂಘಟನೆಯೇ ರಾಷ್ಟ್ರದ ಉತ್ಕರ್ಷದ ಮೂಲಮಂತ್ರ ! – ಜಗದ್ಗುರು ಶ್ರೀ ರಾಮಾನಂದಾಚಾರ್ಯ ನರೇಂದ್ರಾಚಾರ್ಯಜಿ
ಪ.ಪೂ. ಡಾ. ಆಠವಲೆ ಅವರು ಅವತಾರಿ ಪುರುಷರು ! – ಜಗದ್ಗುರು ಶ್ರೀ ರಾಮಾನಂದಾಚಾರ್ಯ ನರೇಂದ್ರಾಚಾರ್ಯಜೀ
‘ಮನುಷ್ಯ ಮತ್ತು ದೇವರ ನಡುವಿನ ತುಲನೆಯ ಬಗ್ಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ವಿಚಾರ’ದ ಅಧ್ಯಾತ್ಮಶಾಸ್ತ್ರೀಯ ವಿಶ್ಲೇಷಣೆ ಮತ್ತು ಅದರಿಂದ ಕಲಿಯಬೇಕಾದ ಬೋಧನೆ ಅಂದರೆ ‘ಜೀವನವನ್ನು ಸಾರ್ಥಕಗೊಳಿಸಲು ಕಠಿಣ ಸಾಧನೆ ಮಾಡದೇ ಪರ್ಯಾಯವಿಲ್ಲ !