ಶಿವಪುರಿ (ಮಧ್ಯಪ್ರದೇಶ) ಯಲ್ಲಿನ ಘಟನೆ

ಶಿವಪುರಿ (ಮಧ್ಯಪ್ರದೇಶ) – ಶಿವಪುರಿ ಜಿಲ್ಲೆಯ ಕುಟ್ವಾರಾ ಗ್ರಾಮದಲ್ಲಿನ ಕಾಳಿಮಾತಾ ದೇವಾಲಯದ ಮೂರ್ತಿಯನ್ನು ಒಡೆದ ಪ್ರಕರಣದಲ್ಲಿ ಪೊಲೀಸರು ದಾನವೀರ್ ಜಾತವ್ನನ್ನು ಬಂಧಿಸಿದ್ದಾರೆ.
ಇದರ ನಂತರ ಪೊಲೀಸರು ದಾನವೀರ್ ಜಾತವ್ನನ್ನು ಗ್ರಾಮದಿಂದ ದೇವಾಲಯದವರೆಗೆ ಕಾಲ್ನಡಿಗೆಯಲ್ಲಿ ನಡೆಸುತ್ತಾ ಮೆರವಣಿಗೆ ಮಾಡಿಸಿದರು. ದೇವಾಲಯದ ಆವರಣ ತಲುಪಿದ ಬಳಿಕ ದಾನವೀರ್ ಕಿವಿ ಹಿಡಿದು ಬಸ್ಕಿ ಹೊಡೆದನು ಮತ್ತು ಶ್ರೀ ಕಾಳಿಮಾತೆಯ ಕ್ಷಮೆಯಾಚಿಸಿದನು. ದಾನವೀರ್ ಜಾತವ್ ‘ಭೀಮ್ ಆರ್ಮಿ’ ಪಕ್ಷದ ಸದಸ್ಯನೆಂದು ಹೇಳಲಾಗುತ್ತಿದೆ.
ವಿಚಾರಣೆಯಲ್ಲಿ ಆರೋಪಿ ದಾನವೀರ್, ಕಳೆದ ವರ್ಷ ಇದೇ ದಿನ ತನ್ನ ಸಹೋದರನ ಹತ್ಯೆಯಾಗಿತ್ತು, ಆದ್ದರಿಂದ ತಾನು ಮಾನಸಿಕ ಆಘಾತದಲ್ಲಿದ್ದೆ ಎಂದು ಹೇಳಿದ್ದಾನೆ. ಆ ಸಮಯದಲ್ಲಿ ದೇವಿಯ ಆಶೀರ್ವಾದ ಸಿಕ್ಕಿದ್ದರೆ, ಸಹೋದರನ ಪ್ರಾಣ ಉಳಿಯುತ್ತಿತ್ತು ಎಂದು ಅವನಿಗೆ ಅನಿಸುತ್ತಿತ್ತು. ಈ ಮಾನಸಿಕ ಸ್ಥಿತಿಯಲ್ಲಿ ಮತ್ತು ಕೋಪದ ಭರದಲ್ಲಿ ಅವನು ಈ ಕೃತ್ಯವೆಸಗಿದ್ದಾನೆ. (ಇದನ್ನು ಯಾರು ನಂಬುತ್ತಾರೆ? – ಸಂಪಾದಕರು)
ಸಂಪಾದಕೀಯ ನಿಲುವುಮತಾಂಧ ಮುಸ್ಲಿಮರು ಮಾತ್ರವಲ್ಲ, ಇಂತಹ ಜಾತ್ಯಂಧರು ಕೂಡ ಹಿಂದೂಗಳ ದೇವಾಲಯಗಳು ಮತ್ತು ದೇವತೆಗಳ ಮೂರ್ತಿಗಳನ್ನು ಗುರಿಯಾಗಿಸುತ್ತಿದ್ದಾರೆ ಎಂಬುದನ್ನು ಗಮನಿಸಿ! |
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !