|

ಬೆಂಗಳೂರು – ಧರ್ಮದ ಎಲ್ಲಾ ಆದರ್ಶಗಳನ್ನು ಪಾಲಿಸುವ ‘ಮರ್ಯಾದಾ ಪುರುಷೋತ್ತಮ’ ಶ್ರೀರಾಮನು ಆದರ್ಶ ಪುತ್ರ, ಆದರ್ಶ ಸಹೋದರ, ಆದರ್ಶ ಪತಿ, ಆದರ್ಶ ಮಿತ್ರ, ಆದರ್ಶ ರಾಜನಾಗಿ ಇಡೀ ಮಾನವಕುಲಕ್ಕೆ ಮಾರ್ಗದರ್ಶಿಯಾಗಿದ್ದಾನೆ. ಶ್ರೀರಾಮನವಮಿಯ ದಿನದಂದು ಶ್ರೀರಾಮತತ್ತ್ವವು ಎಂದಿಗಿಂತಲೂ ಸಾವಿರ ಪಟ್ಟು ಹೆಚ್ಚು ಪ್ರಮಾಣದಲ್ಲಿ ಕಾರ್ಯನಿರತವಾಗಿರುತ್ತದೆ. ಈ ಆಧ್ಯಾತ್ಮಿಕ ಲಾಭವನ್ನು ಸಮಾಜಕ್ಕೆ ತಲುಪಿಸುವ ದೃಷ್ಟಿಯಿಂದ ಹಿಂದೂ ಜನಜಾಗೃತಿ ಸಮಿತಿಯಿಂದ ಮಾರ್ಚ್ ೨೬ ರಂದು ಉಡುಪಿ, ಬೆಂಗಳೂರು, ಧಾರವಾಡ, ಕೊಡಗು, ದಕ್ಷಿಣ ಕನ್ನಡ, ಶಿವಮೊಗ್ಗ ಮುಂತಾದ ಜಿಲ್ಲೆಗಳಲ್ಲಿ ಸಾಮೂಹಿಕವಾಗಿ ‘ಶ್ರೀರಾಮ ಜಯ ರಾಮ ಜಯ ಜಯ ರಾಮ’ ನಾಮವನ್ನು ಜಪಿಸಲಾಯಿತು.

ಈ ಶುಭ ದಿನದಂದು ‘ರಾಮರಾಜ್ಯ’ದ ಸ್ಥಾಪನೆಗಾಗಿ ಕಟಿಬದ್ಧರಾಗಲು ಪ್ರತಿಜ್ಞೆ ಮಾಡಲಾಯಿತು. ಈ ವೇಳೆ ಉಪಸ್ಥಿತ ಧರ್ಮಾಭಿಮಾನಿಗಳು ಸಂಘಟಿತರಾಗಿ, ತಮ್ಮ ಸಾಧನೆಯನ್ನು ಹೆಚ್ಚಿಸಿಕೊಳ್ಳುವ ಮೂಲಕ ರಾಮರಾಜ್ಯ ಸ್ಥಾಪನೆಯ ದೈವೀ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ನಿಶ್ಚಯಿಸಿದರು.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !