
ನಾಲಂದಾ (ಬಿಹಾರ) – ಇಲ್ಲಿನ ಶೀತಲಾಮಾತಾ ದೇವಸ್ಥಾನದಲ್ಲಿ ಮಾರ್ಚ್ ೩೧ ರಂದು ನಡೆದ ಭೀಕರ ಕಾಲ್ತುಳಿತದ ಘಟನೆಯಲ್ಲಿ ೯ ಜನರು ಮೃತಪಟ್ಟ ನಂತರ, ಸರ್ಕಾರವು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಈ ಪ್ರಕರಣದಲ್ಲಿ ಪೊಲೀಸರು ೪ ಅರ್ಚಕರನ್ನು ಬಂಧಿಸಿದ್ದಾರೆ. ನಿರಂಜನ್ ಕುಮಾರ್, ಅನುಜ್ ಪಾಂಡೆ, ಮಿಥಿಲೇಶ್ ಪಂಡಿತ್ ಮತ್ತು ವಿವೇಕಾನಂದ ಬಂಧಿತ ಅರ್ಚಕರು. ಇವರು ಹಣ ಪಡೆದು ಜನರಿಗೆ ದರ್ಶನ ಮಾಡಿಸುತ್ತಿದ್ದರು, ಇದರಿಂದಾಗಿ ಜನಸಂದಣಿ ಹೆಚ್ಚಾಗಿ ಈ ಭೀಕರ ಘಟನೆ ಸಂಭವಿಸಿದೆ ಎಂಬ ಆರೋಪ ಇವರ ಮೇಲಿದೆ. ಒಟ್ಟು ೪೦ ಜನರ ವಿರುದ್ಧ ಮೊಕದ್ದಮೆ ದಾಖಲಾಗಿದ್ದು, ೨೦ ಜನರ ಹೆಸರು ಪತ್ತೆಯಾಗಿದೆ ಇನ್ನೂ ೨೦ ಜನರು ಅಪರಿಚಿತರಾಗಿದ್ದಾರೆ.
🚨 Systemic Failure Exposed: 9 LIVES LOST In Nalanda Temple Stampede
Tragic stampede at Shri Shitalamata Temple leaves 9 dead and several injured.
Devotees allege there were no police arrangements to manage the crowd.
Such incidents have occurred repeatedly at religious sites… pic.twitter.com/k2iZSkUch1
— Sanatan Prabhat (@SanatanPrabhat) April 1, 2026
ಸಂಪಾದಕೀಯ ನಿಲುವುಈ ಪ್ರಕರಣದಲ್ಲಿ ನಿರ್ಲಕ್ಷ್ಯ ತೋರಿದ ಪೊಲೀಸರು ಮತ್ತು ಆಡಳಿತಾಧಿಕಾರಿಗಳ ವಿರುದ್ಧ ಮೊಕದ್ದಮೆ ದಾಖಲಿಸಿ ಅವರ ಮೇಲೂ ಕ್ರಮ ಕೈಗೊಳ್ಳಬೇಕು ! |
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ