ತೆಲಂಗಾಣದಲ್ಲಿ ಹಿಂದೂಗಳ ಸಂಘಟಿತ ಪ್ರಯತ್ನದ ಫಲ!
ಭಾಗ್ಯನಗರ (ತೆಲಂಗಾಣ) – ಭಾರತ, ಬ್ರಾಹ್ಮಣರು, ಹಿಂದೂಗಳ ದೇವಸ್ಥಾನಗಳು ಹಾಗೂ ಹಿಂದೂ ರಾಷ್ಟ್ರದ ಬಗ್ಗೆ ಅತ್ಯಂತ ಅವಮಾನಕಾರಿ ಹೇಳಿಕೆಗಳನ್ನು ನೀಡುವ ಹಾಸ್ಯ ಕಲಾವಿದ ನಸೀಫ್ ಅಖ್ತರ್ ನ ಕಾರ್ಯಕ್ರಮವು ಇಲ್ಲಿ ಏಪ್ರಿಲ್ ೩ ರಂದು ನಡೆಯಬೇಕಿತ್ತು. ಇದರ ವಿರುದ್ಧ ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ಕಾರ್ಯಕರ್ತರು ಗಚ್ಚಿಬೌಲಿ ಪೊಲೀಸ್ ಠಾಣೆಯಲ್ಲಿ ಪೊಲೀಸ ಉಪಾಯುಕ್ತರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಕಾರ್ಯಕ್ರಮವನ್ನು ರದ್ದುಗೊಳಿಸಿದ್ದಾರೆ.
ಹಾಸ್ಯದ ಹೆಸರಿನಲ್ಲಿ ಹಿಂದೂ ಧರ್ಮ ಮತ್ತು ಭಾರತ ದೇಶವನ್ನು ಅವಮಾನಿಸುವ ಈ ಕಾರ್ಯಕ್ರಮಕ್ಕೆ ಭಾಗ್ಯನಗರದಲ್ಲಿ ಅನುಮತಿ ನೀಡಬಾರದು ಎಂದು ಹಿಂದುತ್ವನಿಷ್ಠರು ಆಗ್ರಹಿಸಿದ್ದರು. ಈ ಹಿಂದೆ ಬೆಂಗಳೂರಿನಲ್ಲಿಯೂ ಆಯೋಜಿಸಲಾಗಿದ್ದ ಅಖ್ತರ್ ನ ಕಾರ್ಯಕ್ರಮಕ್ಕೆ ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯು ವಿರೋಧ ವ್ಯಕ್ತಪಡಿಸಿ ದೂರು ನೀಡಿದ್ದರಿಂದ ಆ ಕಾರ್ಯಕ್ರಮವೂ ರದ್ದಾಗಿತ್ತು.
ಭಾಗ್ಯನಗರದ ಕಾರ್ಯಕ್ರಮಕ್ಕೆ ಪೊಲೀಸರು ಅನುಮತಿ ನಿರಾಕರಿಸಿದ ನಂತರ, ನಸೀಫ್ ಅಖ್ತರ್ ವಿಡಿಯೋ ಒಂದನ್ನು ಪ್ರಸಾರ ಮಾಡಿ ಭಾರತದಲ್ಲಿ ನಡೆಯಲಿರುವ ತನ್ನ ಮುಂದಿನ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸುತ್ತಿರುವುದಾಗಿ ಮಾಹಿತಿ ನೀಡಿದ್ದಾನೆ.
ಸಂಪಾದಕೀಯ ನಿಲುವು
|

ಗೋರೆಗಾಂವ್: ಸರಕಾರಿ ಭೂಮಿಯಲ್ಲಿದ್ದ ಅಕ್ರಮ ದರ್ಗಾ ನೆಲಸಮ !
TMC Cut Money : ಬಂಗಾಳ: ಲಂಚದ ಹಣವನ್ನು ಜನರಿಗೆ ಹಿಂತಿರುಗಿಸುತ್ತಿರುವ ತೃಣಮೂಲ ಕಾಂಗ್ರೆಸ್ ನಾಯಕರು!
India-Nepal Border Dispute : ನೇಪಾಳದೊಂದಿಗಿನ ಗಡಿ ವಿವಾದದಲ್ಲಿ ಮೂರನೇ ಪಕ್ಷದ ಅಗತ್ಯವಿಲ್ಲ! – ಭಾರತ
Trump Tariff : ಭಾರತ ಸೇರಿದಂತೆ ಹಲವು ದೇಶಗಳ ಮೇಲೆ ಶೇ. ೧೨.೫% ರಷ್ಟು ಹೆಚ್ಚುವರಿ ಆಮದು ಸುಂಕ ವಿಧಿಸಲಿರುವ ಟ್ರಂಪ್
Japan Illegal Mosque : ಜಪಾನ್ : ಪಾಕಿಸ್ತಾನ ನಿರ್ಮಿಸಿದ ಅಕ್ರಮ ಮಸೀದಿ ಧ್ವಂಸ !
ಇಂದಿನಿಂದ ಕರ್ಣಾವತಿ (ಗುಜರಾತ್)ಯಲ್ಲಿ ಮೊದಲ ವಿಶ್ವ ಯೋಗಾಸನ ಸ್ಪರ್ಧೆ !