ಮಸೀದಿ ಕೆಡವಲು ತಗುಲಿದ ೪೦ ಲಕ್ಷ ರೂಪಾಯಿ ವೆಚ್ಚವನ್ನು ವ್ಯವಸ್ಥಾಪಕರಿಂದಲೇ ವಸೂಲಿ !

ಸೀತಾಪುರ (ಉತ್ತರ ಪ್ರದೇಶ) – ಸೀತಾಪುರ ಜಿಲ್ಲೆಯ ಲಹರಪುರ ತಾಲ್ಲೂಕಿನ ಬೆಹಟಿ ಮೊಹಲ್ಲಾದ ಕಬ್ರದ ಭೂಮಿಯಲ್ಲಿ ೧೨ ವರ್ಷಗಳ ಹಿಂದೆ ಅಕ್ರಮವಾಗಿ ನಿರ್ಮಿಸಲಾಗಿದ್ದ ಮಸೀದಿಯನ್ನು ಆಡಳಿತವು ಧ್ವಂಸಗೊಳಿಸಿದೆ. ಜಿಲ್ಲಾಧಿಕಾರಿ ರಾಜ ಗಣಪತಿ ಆರ್. ಅವರ ಆದೇಶದಂತೆ ಪೊಲೀಸ್ ಬಂದೋಬಸ್ತ್ನಲ್ಲಿ ಈ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಇದರ ಬೆನ್ನಲ್ಲೇ ಲಹರಪುರ ತಹಶೀಲ್ದಾರರು ಮಸೀದಿಯ ಮುತವಲ್ಲಿ (ವ್ಯವಸ್ಥಾಪಕ) ಆಲಂ ಅವರಿಗೆ ಅತಿಕ್ರಮಣ ತೆರವುಗೊಳಿಸಲು ತಗುಲಿದ ಆಡಳಿತಾತ್ಮಕ ವೆಚ್ಚವಾದ ೩೯ ಲಕ್ಷದ ೫೫ ಸಾವಿರ ರೂಪಾಯಿಗಳ ಬಿಲ್ ನೀಡಿದ್ದಾರೆ. ಈ ಮೊತ್ತವನ್ನು ಜಮಾ ಮಾಡಲು ಒಂದು ತಿಂಗಳ ಗಡುವು ನೀಡಲಾಗಿದೆ.
ಅಕ್ರಮ ಕಟ್ಟಡವನ್ನು ತೆರವುಗೊಳಿಸುವಾಗ ಬಳಸಲಾದ ಎಲ್ಲಾ ಸರಕಾರಿ ಸಾಧನ-ಸಾಮಗ್ರಿಗಳ ವೆಚ್ಚವನ್ನು ಮುತವಲ್ಲಿಯಿಂದಲೇ ವಸೂಲಿ ಮಾಡಲಾಗುವುದು ಎಂದು ಆಡಳಿತ ತಿಳಿಸಿದೆ.
ಸಂಪಾದಕೀಯ ನಿಲುವುಕೇವಲ ಮಸೀದಿಯನ್ನು ಕೆಡವಿ ಅದರ ವೆಚ್ಚವನ್ನು ವಸೂಲಿ ಮಾಡುವುದಷ್ಟೇ ಅಲ್ಲದೆ, ಅಕ್ರಮವಾಗಿ ಮಸೀದಿಯನ್ನು ನಿರ್ಮಿಸಿದ ಸಂಬಂಧಿತ ಅಪರಾಧಿ ಮುಸಲ್ಮಾನರಿಗೆ ಶಿಕ್ಷೆಯನ್ನೂ ನೀಡಬೇಕು! |
ಸ್ವಂತ ಪಕ್ಷ ಸ್ಥಾಪಿಸಲು ಮುಂದಾದ ಭಾಜಪ ತಮಿಳುನಾಡಿನ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ!
Muzaffarpur Hospital Fire : ಮುಜಫ್ಫರಪುರ (ಬಿಹಾರ)ದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 4 ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
90 ವರ್ಷದ ವಯೋವೃದ್ಧ ಅತ್ತೆಯನ್ನು ತನ್ನ ತಲೆಯ ಮೇಲೆ ಹೊತ್ತುಕೊಂಡು ಸವಾರಿ ಮಾಡುತ್ತಾ 84 ಕೋಸು ಪ್ರದಕ್ಷಿಣೆ ಪೂರ್ಣಗೊಳಿಸುತ್ತಿರುವ ಸೊಸೆ!
ಮುಜಫರ್ನಗರದಲ್ಲಿ(ಉತ್ತರ ಪ್ರದೇಶ) ಆಘಾತಕಾರಿ ಘಟನೆ; ಬಾಕಿ ಹಣ ಸಿಗದಿದ್ದಕ್ಕೆ ಜೋಡಿಸಿದ ಮೂಳೆಯನ್ನು ಮುರಿದ ವೈದ್ಯ!
Vande Mataram : ಬಂಗಾಳದ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸುವುದಕ್ಕೆ ‘ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ಆಕ್ಷೇಪ
ಕೊಲಕಾತಾ: ಟಿಎಂಸಿ ವಿದ್ಯಾರ್ಥಿ ಸಂಘಟನೆಯ ಕಚೇರಿಯಲ್ಲಿ ಭಾರಿ ನಗದು ಪತ್ತೆ