
ಚಂಡೀಗಢ – ಇಲ್ಲಿನ ಸೆಕ್ಟರ್-೩೭ ರಲ್ಲಿರುವ ಭಾಜಪದ ಪ್ರಧಾನ ಕಚೇರಿಯ ಹೊರಗೆ ಏಪ್ರಿಲ್ ೧ ರಂದು ಸಂಭವಿಸಿದ ಸ್ಫೋಟದ ಪ್ರಕರಣದಲ್ಲಿ ಇದುವರೆಗೂ ಯಾರನ್ನೂ ಬಂಧಿಸಲಾಗಿಲ್ಲ. ಈ ಸ್ಫೋಟದಲ್ಲಿ ಹಲವಾರು ವಾಹನಗಳ ಗಾಜುಗಳು ಪುಡಿಯಾಗಿವೆ. ಈ ಘಟನೆಗೆ ಸಂಬಂಧಿಸಿದಂತೆ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಭಾಜಪ ಕಚೇರಿಯ ಸಮೀಪವಿರುವ ಮತ್ತೊಂದು ಕಚೇರಿಯ ಹೊರಗೆ ಇಬ್ಬರು ಶಂಕಿತರು ನಿಂತಿರುವುದು ಕಂಡುಬಂದಿದೆ. ಒಬ್ಬ ವ್ಯಕ್ತಿ ಗ್ರೆನೇಡ್ ಬಾಂಬ್ ಎಸೆಯುತ್ತಿರುವುದು ಕಂಡುಬಂದರೆ, ಮತ್ತೊಂದು ದೃಶ್ಯಾವಳಿಯಲ್ಲಿ ಮೋಟಾರ್ ಸೈಕಲ್ನಲ್ಲಿ ಹೋಗುತ್ತಿರುವ ಇಬ್ಬರು ವ್ಯಕ್ತಿಗಳು ಕಂಡುಬಂದಿದ್ದಾರೆ, ಅವರನ್ನು ದಾಳಿಕೋರರು ಎಂದು ಹೇಳಲಾಗುತ್ತಿದೆ. ಖಲಿಸ್ತಾನಿ ಭಯೋತ್ಪಾದಕ ಸುಖಜಿಂದರ್ ಸಿಂಗ್ ಬಬ್ಬರ್ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿಯನ್ನು ಪ್ರಸಾರ ಮಾಡಿದ್ದಾನೆ. ಇದರಲ್ಲಿ ಖಲಿಸ್ತಾನಿ ಸಂಘಟನೆಯು ಈ ದಾಳಿಯ ಜವಾಬ್ದಾರಿಯನ್ನು ಹೊತ್ತುಕೊಂಡಿದೆ ಎಂದು ಹೇಳಲಾಗಿದೆ.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ