೨೦ ವರ್ಷಗಳ ಪರಂಪರೆ!

ಅಕೋಲಾ – ಇಲ್ಲಿನ ಕೋಥಳಿ ಬುರ್ದೂಕ್ನಲ್ಲಿ ಹನುಮಾನ್ ಜಯಂತಿಯಂದು ವಾನರ ಸೇನೆಯು ಪಂಕ್ತಿಯಲ್ಲಿ ಸಾಲಾಗಿ ಕುಳಿತು ಸ್ಟೀಲ್ ತಟ್ಟೆಗಳಲ್ಲಿ ಪ್ರಸಾದವನ್ನು ಸ್ವೀಕರಿಸಿತು. ಇಲ್ಲಿನ ಮುಂಗಸಾಜಿ ಮಹಾರಾಜ್ ಸಂಸ್ಥಾನದಲ್ಲಿ ಹನುಮಾನ್ ಜನ್ಮೋತ್ಸವವನ್ನು ಅದ್ದೂರಿಯಾಗಿ ಆಯೋಜಿಸಲಾಗಿತ್ತು. ಈ ನಿಮಿತ್ತ ಭಕ್ತರಿಗಾಗಿ ಮಹಾಪ್ರಸಾದವನ್ನು ಏರ್ಪಡಿಸಲಾಗಿತ್ತು. ವಾನರರಿಗೂ ಮಹಾಪ್ರಸಾದವನ್ನು ಬಡಿಸಲಾಯಿತು. ವಾನರರು ಅತ್ಯಂತ ಶಿಸ್ತುಬದ್ಧವಾಗಿ ಮಹಾಪ್ರಸಾದವನ್ನು ಸ್ವೀಕರಿಸಿದವು. ಕಳೆದ ೨೦ ವರ್ಷಗಳಿಂದ ಇಲ್ಲಿ ಈ ಪರಂಪರೆಯನ್ನು ಉಳಿಸಿಕೊಂಡು ಬರಲಾಗುತ್ತಿದೆ. ಈ ಪಂಕ್ತಿಯಲ್ಲಿ ಕೋತಿಗಳಿಗಾಗಿ ಕಡಲೆ, ಸೋಯಾಬೀನ್ ಮತ್ತು ವಿವಿಧ ಸಿಹಿತಿಂಡಿಗಳನ್ನು ಬಡಿಸಲಾಗುತ್ತದೆ.
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”