೨೦ ವರ್ಷಗಳ ಪರಂಪರೆ!

ಅಕೋಲಾ – ಇಲ್ಲಿನ ಕೋಥಳಿ ಬುರ್ದೂಕ್ನಲ್ಲಿ ಹನುಮಾನ್ ಜಯಂತಿಯಂದು ವಾನರ ಸೇನೆಯು ಪಂಕ್ತಿಯಲ್ಲಿ ಸಾಲಾಗಿ ಕುಳಿತು ಸ್ಟೀಲ್ ತಟ್ಟೆಗಳಲ್ಲಿ ಪ್ರಸಾದವನ್ನು ಸ್ವೀಕರಿಸಿತು. ಇಲ್ಲಿನ ಮುಂಗಸಾಜಿ ಮಹಾರಾಜ್ ಸಂಸ್ಥಾನದಲ್ಲಿ ಹನುಮಾನ್ ಜನ್ಮೋತ್ಸವವನ್ನು ಅದ್ದೂರಿಯಾಗಿ ಆಯೋಜಿಸಲಾಗಿತ್ತು. ಈ ನಿಮಿತ್ತ ಭಕ್ತರಿಗಾಗಿ ಮಹಾಪ್ರಸಾದವನ್ನು ಏರ್ಪಡಿಸಲಾಗಿತ್ತು. ವಾನರರಿಗೂ ಮಹಾಪ್ರಸಾದವನ್ನು ಬಡಿಸಲಾಯಿತು. ವಾನರರು ಅತ್ಯಂತ ಶಿಸ್ತುಬದ್ಧವಾಗಿ ಮಹಾಪ್ರಸಾದವನ್ನು ಸ್ವೀಕರಿಸಿದವು. ಕಳೆದ ೨೦ ವರ್ಷಗಳಿಂದ ಇಲ್ಲಿ ಈ ಪರಂಪರೆಯನ್ನು ಉಳಿಸಿಕೊಂಡು ಬರಲಾಗುತ್ತಿದೆ. ಈ ಪಂಕ್ತಿಯಲ್ಲಿ ಕೋತಿಗಳಿಗಾಗಿ ಕಡಲೆ, ಸೋಯಾಬೀನ್ ಮತ್ತು ವಿವಿಧ ಸಿಹಿತಿಂಡಿಗಳನ್ನು ಬಡಿಸಲಾಗುತ್ತದೆ.
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ