೨೦ ವರ್ಷಗಳ ಪರಂಪರೆ!

ಅಕೋಲಾ – ಇಲ್ಲಿನ ಕೋಥಳಿ ಬುರ್ದೂಕ್ನಲ್ಲಿ ಹನುಮಾನ್ ಜಯಂತಿಯಂದು ವಾನರ ಸೇನೆಯು ಪಂಕ್ತಿಯಲ್ಲಿ ಸಾಲಾಗಿ ಕುಳಿತು ಸ್ಟೀಲ್ ತಟ್ಟೆಗಳಲ್ಲಿ ಪ್ರಸಾದವನ್ನು ಸ್ವೀಕರಿಸಿತು. ಇಲ್ಲಿನ ಮುಂಗಸಾಜಿ ಮಹಾರಾಜ್ ಸಂಸ್ಥಾನದಲ್ಲಿ ಹನುಮಾನ್ ಜನ್ಮೋತ್ಸವವನ್ನು ಅದ್ದೂರಿಯಾಗಿ ಆಯೋಜಿಸಲಾಗಿತ್ತು. ಈ ನಿಮಿತ್ತ ಭಕ್ತರಿಗಾಗಿ ಮಹಾಪ್ರಸಾದವನ್ನು ಏರ್ಪಡಿಸಲಾಗಿತ್ತು. ವಾನರರಿಗೂ ಮಹಾಪ್ರಸಾದವನ್ನು ಬಡಿಸಲಾಯಿತು. ವಾನರರು ಅತ್ಯಂತ ಶಿಸ್ತುಬದ್ಧವಾಗಿ ಮಹಾಪ್ರಸಾದವನ್ನು ಸ್ವೀಕರಿಸಿದವು. ಕಳೆದ ೨೦ ವರ್ಷಗಳಿಂದ ಇಲ್ಲಿ ಈ ಪರಂಪರೆಯನ್ನು ಉಳಿಸಿಕೊಂಡು ಬರಲಾಗುತ್ತಿದೆ. ಈ ಪಂಕ್ತಿಯಲ್ಲಿ ಕೋತಿಗಳಿಗಾಗಿ ಕಡಲೆ, ಸೋಯಾಬೀನ್ ಮತ್ತು ವಿವಿಧ ಸಿಹಿತಿಂಡಿಗಳನ್ನು ಬಡಿಸಲಾಗುತ್ತದೆ.
ಗೋರೆಗಾಂವ್: ಸರಕಾರಿ ಭೂಮಿಯಲ್ಲಿದ್ದ ಅಕ್ರಮ ದರ್ಗಾ ನೆಲಸಮ !
TMC Cut Money : ಬಂಗಾಳ: ಲಂಚದ ಹಣವನ್ನು ಜನರಿಗೆ ಹಿಂತಿರುಗಿಸುತ್ತಿರುವ ತೃಣಮೂಲ ಕಾಂಗ್ರೆಸ್ ನಾಯಕರು!
ಇಂದಿನಿಂದ ಕರ್ಣಾವತಿ (ಗುಜರಾತ್)ಯಲ್ಲಿ ಮೊದಲ ವಿಶ್ವ ಯೋಗಾಸನ ಸ್ಪರ್ಧೆ !
‘ಕಳ್ಳಭಟ್ಟಿಗಳನ್ನು ಅಧಿಕೃತಗೊಳಿಸಿದರೆ ಸರಕಾರಕ್ಕೆ ಆದಾಯ ಸಿಗುತ್ತದೆ !’(ಅಂತೆ)
ಗೋಪಾಲಗಡ ಸರಕಾರದ್ದಾಗಿದ್ದು ಎಲ್ಲರಿಗೂ ಮುಕ್ತವಾಗಿದೆ : ವದಂತಿಗಳನ್ನು ನಂಬಿ ಕಾನೂನನ್ನು ಕೈಗೆತ್ತಿಕೊಳ್ಳಬೇಡಿ !
ಪಾಟಲಿಪುತ್ರ (ಬಿಹಾರ) ಇಲ್ಲಿ ಪ್ರಸಿದ್ಧ ಖಾನ್ ಸರ್ ಅವರ ತರಬೇತಿ ಕೇಂದ್ರದ ಮೇಲೆ ದಾಳಿ