
ಮುರ್ಷಿದಾಬಾದ್ (ಬಂಗಾಳ) – ಚುನಾವಣಾ ಆಯೋಗದ ಕಟ್ಟುನಿಟ್ಟಿನ ಸೂಚನೆಯ ನಂತರ, ಬಂಗಾಳ ಪೊಲೀಸರು ಮುರ್ಷಿದಾಬಾದ್ನಿಂದ ತೃಣಮೂಲ ಕಾಂಗ್ರೆಸ್ ನಾಯಕ ರಾಜು ಮಂಡಲ್ ಎಂಬಾತನನ್ನು ಬಂಧಿಸಿದ್ದಾರೆ. ಮತದಾರರನ್ನು ಹೆದರಿಸುವುದು ಮತ್ತು ಬೆದರಿಕೆ ಹಾಕಿದ ಗಂಭೀರ ಆರೋಪ ಅವನ ಮೇಲಿದೆ. ಬೆದರಿಕೆ ಹಾಕುತ್ತಿರುವ ಅವನ ವಿಡಿಯೋ ಸಹ ಪ್ರಸಾರವಾಗಿದೆ.
Trinamool Congress leader Raju Mondal arrested for threatening voters! 🚨
For 15 years, TMC has held onto power through intimidation and violence.
The people of Bengal have had enough, it’s time to teach TMC a lesson! 👊💥#BengalElections#BengalPolitics #RajuMondal… pic.twitter.com/sMhMUsyEQq
— Sanatan Prabhat (@SanatanPrabhat) April 4, 2026
ರಾಜು ಮಂಡಲ್ ತನ್ನ ಪಕ್ಷದ ಅಭ್ಯರ್ಥಿಯ ಪರವಾಗಿ ಪ್ರಚಾರ ಮಾಡುತ್ತಿದ್ದನು. ಈ ಸಂದರ್ಭದಲ್ಲಿ ಅವನು ನಾಗರಿಕರಿಗೆ, ‘ನೀವು ಭಾಜಪಗೆ ಮತ ಹಾಕುವಂತಿಲ್ಲ. ಏನಾದರೂ ತೊಂದರೆಯಿದ್ದರೆ ಮತದಾನ ಮಾಡಲು ಹೋಗುವ ಅವಶ್ಯಕತೆಯಿಲ್ಲ. ನಾನು ನಿಮ್ಮ ಮನೆಗೆ ಚನಬಾರ (ಸಿಹಿ ಪದಾರ್ಥ) ಮತ್ತು ರಸಗುಲ್ಲಾ ಕಳುಹಿಸುತ್ತೇನೆ, ಇಲ್ಲದಿದ್ದರೆ ನೀವು ತೃಣಮೂಲಕ್ಕೇ ಮತ ಹಾಕಬೇಕಾಗುತ್ತದೆ.’, ಎಂದು ಬೆದರಿಕೆ ಹಾಕಿದ್ದನು.
ಸಂಪಾದಕೀಯ ನಿಲುವುಕಳೆದ ೧೫ ವರ್ಷಗಳಿಂದ ತೃಣಮೂಲ ಕಾಂಗ್ರೆಸ್ ಇಂತಹ ಬೆದರಿಕೆಗಳು ಮತ್ತು ಹಿಂಸಾಚಾರದ ಮೂಲಕ ಅಧಿಕಾರಕ್ಕೆ ಬರುತ್ತಿತ್ತು. ಈಗ ಬಂಗಾಳಿ ನಾಗರಿಕರು ತೃಣಮೂಲಕ್ಕೆ ಪಾಠ ಕಲಿಸುವುದು ಅನಿವಾರ್ಯವಾಗಿದೆ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!