
ಕೆಟ್ಟ ಶಕ್ತಿಗಳು ಸೂಕ್ಷ್ಮದಿಂದ ದಾಳಿ ಮಾಡುವ ಪ್ರಮಾಣವನ್ನು ಹೆಚ್ಚಿಸಿದರೂ, ಎಲ್ಲೆಡೆ ಅಧ್ಯಾತ್ಮಪ್ರಸಾರದ ಕಾರ್ಯವು ವೃದ್ಧಿಯಾಗಿರುವುದು ಕಂಡುಬರುತ್ತದೆ. ಈ ಕುರಿತು ೧೫.೧.೨೦೦೩ ರಂದು ಪ.ಪೂ. ಡಾ. ಆಠವಲೆಯವರು ಸಾಧಕರಿಗೆ, ”ಸಾಧಕರು ಕೆಟ್ಟ ಶಕ್ತಿಗಳ ತೊಂದರೆಗಳನ್ನು ಸಹಿಸುತ್ತಲೇ ಅಧ್ಯಾತ್ಮಪ್ರಸಾರದ ಕಾರ್ಯವನ್ನು ಮುಂದುವರೆಸಿದ್ದಾರೆ. ಆದ್ದರಿಂದ ಸಾಧಕರಿಗೆ ಈಶ್ವರನ ಆಶೀರ್ವಾದ ಲಭಿಸಿದೆ ಮತ್ತು ತೊಂದರೆಗಳನ್ನು ಸಹಿಸಿಕೊಂಡಿರುವ ಫಲವೂ ದೊರೆತಿದೆ’ ಎಂದು ಹೇಳಿದರು.
– ಸೌ. ಮನಿಷಾ ಪಾನಸರೆ (ಪೂರ್ವಾಶ್ರಮದ ಕು. ಮನಿಷಾ ಜಾಧವ, ಆಧ್ಯಾತ್ಮಿಕ ಮಟ್ಟ ಶೇ. ೬೮), ಫೋಂಡಾ, ಗೋವಾ. (ವರ್ಷ ೨೦೦೩)
ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಪ್ರಾಪ್ತವಾಗುವ ವರೆಗಿನ ದಿವ್ಯ ಪ್ರಯಾಣ !
ಯಜ್ಞಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸುವ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ !
ಯಜ್ಞಸಂಸ್ಕೃತಿಯ ಸಂವರ್ಧನೆ ಬಗ್ಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ದೃಷ್ಟಿಕೋನ !
ಹಿಂದೂ ರಾಷ್ಟ್ರದ ಸ್ಥಾಪನೆಗಾಗಿಯೇ ಯಜ್ಞಸಮಾರಂಭ ಮತ್ತು ಸಮಷ್ಟಿ ಧರ್ಮಪ್ರಸಾರ !
೧೨ ಜ್ಯೋತಿರ್ಲಿಂಗಗಳಲ್ಲಿ ಪ್ರಥಮವಾಗಿರುವ ಮೂಲ ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಸಮರ್ಪಣೆ !
ಯಜ್ಞಗಳನ್ನು ಆಯೋಜಿಸುವಲ್ಲಿ ಸಚ್ಚಿದಾನಂದ ಪರಬ್ರಹ್ಮ ಡಾಕ್ಟರರ ವ್ಯಾಪಕ ಉದ್ದೇಶ !