ಯುದ್ಧವಿರಾಮದ ನಂತರ ಭಾರತದ ಸೂಚನೆ

ನವ ದೆಹಲಿ – ಯುದ್ಧವಿರಾಮದ ನಂತರ ಇರಾನಿನ ರಾಜಧಾನಿಯಾದ ತೆಹರಾನನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಏಪ್ರಿಲ್ 8 ರಂದು ‘ಪರಿಸ್ಥಿತಿಯನ್ನು ಪರಿಗಣಿಸಿ ಅಲ್ಲಿನ ಭಾರತೀಯ ನಾಗರಿಕರು ತಕ್ಷಣವೇ ದೇಶವನ್ನು ತೊರೆಯಬೇಕು’ ಎಂದು ಸೂಚನೆ ನೀಡಿದೆ.
⚠️ Advisory as on 08 April 2026. pic.twitter.com/pusFQIAKKI
— India in Iran (@India_in_Iran) April 8, 2026
ರಾಯಭಾರ ಕಚೇರಿಯು, ಭಾರತೀಯ ನಾಗರಿಕರು ರಾಯಭಾರ ಕಚೇರಿಯ ಅಧಿಕಾರಿಗಳನ್ನು ಸಂಪರ್ಕಿಸಬೇಕು ಮತ್ತು ಅವರು ಸೂಚಿಸಿದ ಸುರಕ್ಷಿತ ಮಾರ್ಗಗಳ ಮೂಲಕವೇ ಇರಾನಿನಿಂದ ಹೊರಬರಬೇಕು. ಯಾವುದೇ ರೀತಿಯ ಸಮಾಲೋಚನೆ ನಡೆಸದೆ ಅಂತರಾಷ್ಟ್ರೀಯ ಗಡಿಯತ್ತ ಹೋಗಲು ಪ್ರಯತ್ನಿಸಬಾರದು. ಯಾವುದೇ ಗಡಿಯತ್ತ ಹೋಗುವ ಮೊದಲು ರಾಯಭಾರಿ ಕಚೇರಿಯೊಂದಿಗೆ ಸಮನ್ವಯ ಸಾಧಿಸುವುದು ಅವಶ್ಯಕವಾಗಿದೆ. ಇರಾನಿನಲ್ಲಿನ ಬದಲಾಗುತ್ತಿರುವ ಪರಿಸ್ಥಿತಿ ಮತ್ತು ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದ್ದು, ಎಲ್ಲಾ ಭಾರತೀಯ ನಾಗರಿಕರು ಸುರಕ್ಷಿತವಾಗಿ ಮಾತೃಭೂಮಿಗೆ ಮರಳಬೇಕು, ಎಂದು ತಿಳಿಸಿದೆ.
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಗುರುದ್ವಾರವನ್ನು ನೆಲಸಮಗೊಳಿಸಲು ಯತ್ನ : Pakistan Gurdwara
ಕರಾಚಿ ದಾಳಿಯ ಹಿಂದೆ ಭಾರತದ ಕೈವಾಡವಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಭಾರತ! : India rejects Pakistan’s allegation