ಗುತ್ತಿಗೆದಾರನಿಗೆ ೧೦ ಲಕ್ಷ ರೂಪಾಯಿ ದಂಡ !

ಮುಂಬಯಿ – ಅಹಮದಾಬಾದ್-ಮುಂಬಯಿ ಮಾರ್ಗದ ‘ವಂದೇ ಭಾರತ್’ ಎಕ್ಸ್ಪ್ರೆಸ್ನಲ್ಲಿ ಇಬ್ಬರು ಪ್ರಯಾಣಿಕರ ಊಟದಲ್ಲಿ ಜಿರಲೆ ಪತ್ತೆಯಾಗಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗಿದೆ. ಆದಿತ್ಯ ಡಿಡ್ವಾನಿಯಾ ಎಂಬ ಪ್ರಯಾಣಿಕರು ‘ಎಕ್ಸ್’ (X) ನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ‘ಐ.ಆರ್.ಸಿ.ಟಿ.ಸಿ’ (ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ – IRCTC) ಸಂಬಂಧಪಟ್ಟ ಆಹಾರ ಪೂರೈಕೆ ಗುತ್ತಿಗೆದಾರನಿಗೆ ೧೦ ಲಕ್ಷ ರೂಪಾಯಿ ದಂಡ ವಿಧಿಸಿದೆ, ಅಲ್ಲದೆ ಆತನ ಗುತ್ತಿಗೆಯನ್ನು ರದ್ದುಗೊಳಿಸುವ ಪ್ರಕ್ರಿಯೆಯನ್ನೂ ಪ್ರಾರಂಭಿಸಲಾಗಿದೆ.
pic.twitter.com/eLznrk10TR Shocking : Insect Found In Meal Served On Vande Bharat Express Train !
— The Bharat Post (@TheBharatPost__) April 7, 2026
ಜಿರಲೆ ಪತ್ತೆಯಾದ ನಂತರ ಇತರ ಪ್ರಯಾಣಿಕರು ಕೂಡ ಊಟ ಮಾಡುವುದನ್ನು ನಿಲ್ಲಿಸಿದರು. ಪ್ರಯಾಣಿಕರು ಸಂಬಂಧಪಟ್ಟ ಆಹಾರದ ಛಾಯಾಚಿತ್ರಗಳು (ಫೋಟೋಗಳು) ಮತ್ತು ವಿಡಿಯೋಗಳನ್ನು ಹಂಚಿಕೊಳ್ಳುತ್ತಾ ರೈಲ್ವೆ ಸಚಿವಾಲಯವನ್ನೂ ‘ಟ್ಯಾಗ್’ ಮಾಡಿದ್ದಾರೆ.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ