
ಭೋಪಾಲ್ (ಮಧ್ಯಪ್ರದೇಶ) – ಮಧ್ಯಪ್ರದೇಶದಲ್ಲಿಯೂ ಸಮಾನ ನಾಗರಿಕ ಸಂಹಿತೆಯನ್ನು ಜಾರಿಗೆ ತರಲು ಮುಖ್ಯಮಂತ್ರಿ ಡಾ. ಮೋಹನ ಯಾದವ ಅವರು ಸಚಿವ ಸಂಪುಟದ ಸಭೆಯಲ್ಲಿ ಸಚಿವರಿಗೆ ಈ ಕಾಯಿದೆಯ ಬಗ್ಗೆ ಅಧ್ಯಯನ ಮಾಡುವಂತೆ ಸೂಚಿಸಿದ್ದಾರೆ.
ಮೂಲಗಳ ಪ್ರಕಾರ, ಶೀಘ್ರದಲ್ಲೇ ರಾಜ್ಯ ಮಟ್ಟದಲ್ಲಿ ಉನ್ನತ ಮಟ್ಟದ ಸಮಿತಿಯನ್ನು ಸ್ಥಾಪಿಸಲಾಗುವುದು. ಇದೇ ವರ್ಷ ದೀಪಾವಳಿಗೂ ಮುನ್ನ ರಾಜ್ಯದಲ್ಲಿ ಸಮಾನ ನಾಗರಿಕ ಸಂಹಿತೆಯನ್ನು ಜಾರಿಗೊಳಿಸುವ ಸಾಧ್ಯತೆಯಿದೆ. ದೇಶದಲ್ಲಿ ಈಗಾಗಲೇ ಉತ್ತರಾಖಂಡ ಮತ್ತು ಗುಜರಾತ ರಾಜ್ಯಗಳು ಸಮಾನ ನಾಗರಿಕ ಸಂಹಿತೆಯನ್ನು ಜಾರಿಗೆ ತಂದಿವೆ, ಹಾಗೆಯೇ ಗೋವಾದಲ್ಲಿ ಪೋರ್ಚುಗೀಸರ ಕಾಲದಿಂದಲೂ ಈ ಕಾಯಿದೆಯು ಅಸ್ತಿತ್ವದಲ್ಲಿದೆ.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ