ವಾರಣಾಸಿಯಲ್ಲಿ ಗಂಗಾ ನದಿಯ ದೋಣಿಯಲ್ಲಿ ಕುಳಿತು ಮದ್ಯಪಾನ ಮಾಡಿದ ಪ್ರಕರಣ

ವಾರಣಾಸಿ (ಉತ್ತರ ಪ್ರದೇಶ) – ವಾರಣಾಸಿಯಲ್ಲಿ ಗಂಗಾ ನದಿಯ ದೋಣಿಯಲ್ಲಿ ಕುಳಿತು ಇಬ್ಬರು ಮದ್ಯಪಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕ್ರಮ ಕೈಗೊಂಡು ಓರ್ವ ಯುವಕನನ್ನು ಬಂಧಿಸಿದ್ದಾರೆ, ಇನ್ನೊಬ್ಬನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಬಂಧಿತ ಆರೋಪಿಯನ್ನು ಅರ್ಜುನ ರಾಜಭರ ಎಂದು ಗುರುತಿಸಲಾಗಿದ್ದು, ಈತ ದೋಣಿ ಅಲಂಕರಿಸುವ ಕೆಲಸ ಮಾಡುತ್ತಿದ್ದನು. ಸದ್ಯ ಪೊಲೀಸರು ಈ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. (ಗಂಗಾ ನದಿಯು ಎಲ್ಲರಿಗೂ ಪೂಜನೀಯವಾಗಿದೆ. ಗಂಗಾ ನದಿಯ ಪವಿತ್ರತೆಯನ್ನು ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಇಂತಹ ಪವಿತ್ರ ನದಿಯ ಪಾತ್ರದಲ್ಲಿ ಮದ್ಯಪಾನ ಮಾಡುವುದು ಗಂಗೆಯ ವಿಡಂಬನೆಯೇ ಆಗಿದೆ. ಗಂಗೆಯ ಪವಿತ್ರತೆಯನ್ನು ಕಾಪಾಡಲು ದೋಷಿಗಳ ಮೇಲೆ ಕಠಿಣ ಶಿಕ್ಷೆಯಾಗುವುದು ಅಪೇಕ್ಷಿತವಾಗಿದೆ ! – ಸಂಪಾದಕರು)
ಈ ಹಿಂದೆಯೂ ಗಂಗಾ ನದಿಯ ದೋಣಿಯಲ್ಲಿ ಇಫ್ತಾರ್ ಪಾರ್ಟಿ ಮಾಡಿದ ಮತ್ತು ಬಿರಿಯಾನಿ ತಿಂದು ಮಾಂಸವನ್ನು ನೀರಿಗೆ ಎಸೆದ ವಿಡಿಯೋ ಪ್ರಸಾರವಾದ ನಂತರ ಅನೇಕರ ಮೇಲೆ ಕ್ರಮ ಕೈಗೊಳ್ಳಲಾಗಿತ್ತು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!