
ವಾರಣಾಸಿ (ಉತ್ತರ ಪ್ರದೇಶ) – ಜ್ಯೋತಿಷ್ ಪೀಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಅವರಿಗೆ ಕೊಲೆ ಬೆದರಿಕೆ ಬಂದಿದೆ. ಅವರಿಗೆ ಕಳುಹಿಸಲಾದ ಆಡಿಯೋ ಕ್ಲಿಪ್ನಲ್ಲಿ, ‘ಗೂಂಡಾ ಅತೀಕ್ ಅಹ್ಮದ್ನನ್ನು ಕೊಂದಂತೆಯೇ, ನಿಮ್ಮನ್ನೂ ಕೊಲ್ಲಲಾಗುವುದು’ ಎಂದು ಹೇಳಲಾಗಿದೆ. ಈ ಆಡಿಯೋದಲ್ಲಿ ೩೩ ಬಾರಿ ನಿಂದನೆಯನ್ನೂ ಮಾಡಲಾಗಿದೆ. ಶಂಕರಾಚಾರ್ಯರು ಗೋಮಾತಾ-ರಾಷ್ಟ್ರಮಾತಾ ಅಭಿಯಾನವನ್ನು ನಡೆಸುತ್ತಿದ್ದಾರೆ. ಇದರ ಅಡಿಯಲ್ಲಿ ಮೇ ೩ ರಿಂದ ಉತ್ತರ ಪ್ರದೇಶದಲ್ಲಿ ಯಾತ್ರೆಯು ಪ್ರಾರಂಭವಾಗಲಿದೆ. ಇದರಲ್ಲಿ ಅವರು ಗೋವುಗಳ ರಕ್ಷಣೆ ಮತ್ತು ಅವುಗಳಿಗೆ ಆಶ್ರಯ ಕೇಂದ್ರಗಳನ್ನು (ಗೋದಾಮ) ನಿರ್ಮಿಸುವ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಿದ್ದಾರೆ. ಈ ಯಾತ್ರೆಯಲ್ಲಿ ಅವರ ಮೇಲೆ ದಾಳಿ ಮಾಡುವ ಬೆದರಿಕೆ ಹಾಕಲಾಗಿದೆ.
ಶಂಕರಾಚಾರ್ಯರಿಗೆ ಈ ಹಿಂದೆಯೂ ಹಲವು ಬಾರಿ ಬೆದರಿಕೆಗಳು ಬಂದಿದ್ದವು. ಗೋರಕ್ಷಾ ಅಭಿಯಾನದಿಂದಾಗಿ ಕೆಲವರು ಅಸಮಾಧಾನಗೊಂಡಿದ್ದಾರೆ, ಇದೇ ಕಾರಣಕ್ಕಾಗಿ ಅವರನ್ನು ಗುರಿಯಾಗಿಸಲಾಗುತ್ತಿದೆ ಎಂದು ಅವರ ಬೆಂಬಲಿಗರು ಹೇಳುತ್ತಾರೆ.
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ