ಲಕ್ಷ್ಮಣಪುರಿ (ಉತ್ತರ ಪ್ರದೇಶ) - ಆಕ್ರಮವಾಗಿ ಭಾರತಕ್ಕೆ ಬರುವ ಮತ್ತು ಮಾನವ ಕಳ್ಳ
ಲಕ್ಷ್ಮಣಪುರಿ (ಉತ್ತರ ಪ್ರದೇಶ) – ಆಕ್ರಮವಾಗಿ ಭಾರತಕ್ಕೆ ಬರುವ ಮತ್ತು ಮಾನವ ಕಳ್ಳ ಸಾಗಣೆ ಪ್ರಕರಣದಲ್ಲಿ ೫ ರೋಹಿಂಗ್ಯಾ ಮುಸ್ಲಿಮರು ಮತ್ತು ೩ ಬಾಂಗ್ಲಾದೇಶಿ ಮುಸ್ಲಿಮರು ಸೇರಿದಂತೆ ಒಟ್ಟು ೯ ಆರೋಪಿಗಳಿಗೆ ನ್ಯಾಯಾಲಯವು ಪ್ರತಿ ವ್ಯಕ್ತಿಗೆ ೮ ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ. ಹಾಗೆಯೇ ಪ್ರತಿಯೊಬ್ಬರಿಗೂ ತಲಾ ಎರಡೂವರೆ ಸಾವಿರ ರೂಪಾಯಿಗಳ ದಂಡವನ್ನೂ ಸಹ ವಿಧಿಸಲಾಗಿದೆ.
೨೦೨೧ ರಲ್ಲಿ ಗಾಜಿಯಾಬಾದ್ ರೈಲ್ವೆ ನಿಲ್ದಾಣದಲ್ಲಿ ನಡೆಸಲಾದ ಕಾರ್ಯಾಚರಣೆಯಲ್ಲಿ ಮೊಹಮ್ಮದ್ ನೂರ್, ರಹಮತುಲ್ಲಾ ಮತ್ತು ಶಬೀವುಲ್ಲಾ ಎಂಬುವವರನ್ನು ಬಂಧಿಸಲಾಗಿತ್ತು, ಇವರ ವಶದಿಂದ ಅಪ್ರಾಪ್ತ ಬಾಲಕಿಯರು ಸೇರಿದಂತೆ ಕೆಲವು ಸಂತ್ರಸ್ತರನ್ನು ರಕ್ಷಿಸಲಾಗಿತ್ತು. ವಿಚಾರಣೆಯ ನಂತರ ಇತರ ಆರೋಪಿಗಳನ್ನು ಬಂಧಿಸಲಾಯಿತು.
‘ಲವ್ ಜಿಹಾದ್’, ‘ಲ್ಯಾಂಡ್ ಜಿಹಾದ್’ ಇವೆಲ್ಲಾ ಮೂರ್ಖತನದ ಸಂಗತಿಗಳಂತೆ !
ತುಮಕೂರಿನಲ್ಲಿ ಶ್ರೀರಾಮಮಂದಿರದ ಹತ್ತಿರ ಅಲ್ಪಸಂಖ್ಯಾತರ ವಸತಿಗೃಹ ನಿರ್ಮಿಸುವ ಸಂಚು !
ನಾಗಪುರ: ಮಾನಸಿಕ ಒತ್ತಡದಿಂದಾಗಿ ‘ನೀಟ್’ ಪರೀಕ್ಷೆಯ ವಿದ್ಯಾರ್ಥಿನಿ ಆತ್ಮಹತ್ಯೆ
ರಾಜ್ಯದಲ್ಲಿ ಮುಸಲ್ಮಾನರಿಗೆ 5 ಸಚಿವ ಸ್ಥಾನ ನೀಡದಿದ್ದರೆ ನಮ್ಮ ಶಕ್ತಿಯನ್ನು ತೋರಿಸುತ್ತೇವೆ !
ಬೆಂಗಳೂರಿನಲ್ಲಿ ಕಸ ಹಾಯುವ ಸೈಬುಲ್ನಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ!
ಗುಜರಾತ್ನಲ್ಲಿ ನುಸುಳುಕೋರರ ವಿರುದ್ಧ ‘ಆಪರೇಷನ್ ಡೆಲ್ಟಾ ಹಂಟ್’: 2 ದಿನಗಳಲ್ಲಿ 501 ಬಾಂಗ್ಲಾದೇಶಿ ನಾಗರಿಕರ ಬಂಧನ !