ಲಕ್ಷ್ಮಣಪುರಿ (ಉತ್ತರ ಪ್ರದೇಶ) - ಆಕ್ರಮವಾಗಿ ಭಾರತಕ್ಕೆ ಬರುವ ಮತ್ತು ಮಾನವ ಕಳ್ಳ
ಲಕ್ಷ್ಮಣಪುರಿ (ಉತ್ತರ ಪ್ರದೇಶ) – ಆಕ್ರಮವಾಗಿ ಭಾರತಕ್ಕೆ ಬರುವ ಮತ್ತು ಮಾನವ ಕಳ್ಳ ಸಾಗಣೆ ಪ್ರಕರಣದಲ್ಲಿ ೫ ರೋಹಿಂಗ್ಯಾ ಮುಸ್ಲಿಮರು ಮತ್ತು ೩ ಬಾಂಗ್ಲಾದೇಶಿ ಮುಸ್ಲಿಮರು ಸೇರಿದಂತೆ ಒಟ್ಟು ೯ ಆರೋಪಿಗಳಿಗೆ ನ್ಯಾಯಾಲಯವು ಪ್ರತಿ ವ್ಯಕ್ತಿಗೆ ೮ ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ. ಹಾಗೆಯೇ ಪ್ರತಿಯೊಬ್ಬರಿಗೂ ತಲಾ ಎರಡೂವರೆ ಸಾವಿರ ರೂಪಾಯಿಗಳ ದಂಡವನ್ನೂ ಸಹ ವಿಧಿಸಲಾಗಿದೆ.
೨೦೨೧ ರಲ್ಲಿ ಗಾಜಿಯಾಬಾದ್ ರೈಲ್ವೆ ನಿಲ್ದಾಣದಲ್ಲಿ ನಡೆಸಲಾದ ಕಾರ್ಯಾಚರಣೆಯಲ್ಲಿ ಮೊಹಮ್ಮದ್ ನೂರ್, ರಹಮತುಲ್ಲಾ ಮತ್ತು ಶಬೀವುಲ್ಲಾ ಎಂಬುವವರನ್ನು ಬಂಧಿಸಲಾಗಿತ್ತು, ಇವರ ವಶದಿಂದ ಅಪ್ರಾಪ್ತ ಬಾಲಕಿಯರು ಸೇರಿದಂತೆ ಕೆಲವು ಸಂತ್ರಸ್ತರನ್ನು ರಕ್ಷಿಸಲಾಗಿತ್ತು. ವಿಚಾರಣೆಯ ನಂತರ ಇತರ ಆರೋಪಿಗಳನ್ನು ಬಂಧಿಸಲಾಯಿತು.
ಶ್ರೀರಾಮನ ಮೇಲಿನ ಆಘಾತ !
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ