
ಬೆಂಗಳೂರು – ಅಪಾಯಕಾರಿಯಾಗಿ ವಾಹನ ಚಲಾಯಿಸಿದ ಪ್ರಕರಣವೊಂದರಲ್ಲಿ ಲಂಬೋರ್ಗಿನಿ ವಾಹನ ಚಾಲಕನಿಗೆ ಕರ್ನಾಟಕ ಉಚ್ಚ ನ್ಯಾಯಾಲಯವು ಛಡಿಯೇಟು ನೀಡಿದ್ದು, ಈ ಪ್ರಕರಣವನ್ನು ಕೈಬಿಡಲಾಗುವುದು; ಆದರೆ ಶಿಕ್ಷೆ ಎಂದು ಆತ ಸಮುದಾಯ ಸೇವೆ ಮಾಡಬೇಕೆಂದು ನ್ಯಾಯಾಲಯ ಹೇಳಿದೆ. ಚಿರಂತ್ ಬಿ.ಆರ್. ಎಂದು ಈ ಆರೋಪಿಯ ಹೆಸರಾಗಿದ್ದು ಡಿಸೆಂಬರ್ ೨೦೨೫ ರಲ್ಲಿ ನಡೆದ ಈ ಪ್ರಕರಣದ ನಂತರ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಈತನ ವಿರುದ್ಧ ಕೇಸು ದಾಖಲಿಸಲಾಗಿತ್ತು.
ಆರೋಪಿಯು ತನ್ನ ಲಂಬೋರ್ಗಿನಿ ಕಾರಿನಲ್ಲೇ ಬಂದು ರಸ್ತೆಗಳ ಸ್ವಚ್ಛತೆ ಮಾಡಬೇಕು. ಶಿಕ್ಷೆಯು ಅವನು ಮಾಡಿದ ಅಪರಾಧಕ್ಕೆ ಸಂಬಂಧಿಸಿರಬೇಕೆಂದು ನ್ಯಾಯಾಲಯ ಹೇಳಿದೆ.
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ
ಕ್ಷುಲ್ಲಕ ಕಾರಣಕ್ಕೆ ಹಿಂದೂ ಬಸ್ ಚಾಲಕನ ಮೇಲೆ ಹಲ್ಲೆ ಮಾಡಿದ ಮತಾಂಧ ರಿಕ್ಷಾ ಚಾಲಕ!
ಆದಿವಾಸಿಗಳ ಮನೆ ನಿರ್ಮಾಣಕ್ಕೆ ಮುಸ್ಲಿಮರ ವಿರೋಧ: ಪೊಲೀಸ್ ಮಧ್ಯಸ್ಥಿಕೆ ಬಳಿಕ ಕೆಲಸ ಪುನರಾರಂಭ