ಕಾಲೇಜು ಆವರಣದಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಸೈಯದ್ ಸಜ್ಜಾದ್ ಬಂಧನ!

ಬೆಂಗಳೂರು – ಇಲ್ಲಿನ ಬಿ.ಆರ್. ಅಂಬೇಡ್ಕರ್ ಕಾಲೇಜಿನ ಮುಂಭಾಗದಲ್ಲಿರುವ ಬಾಲಕರ ವಸತಿ ನಿಲಯದ ಖಾಲಿ ಜಾಗದಲ್ಲಿ ವಿದ್ಯಾರ್ಥಿಗಳಿಗೆ ‘ಕೊಕೇನ್’ ಎಂಬ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಸೈಯದ್ ಸಜ್ಜಾದ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ 1 ಕೆಜಿ 100 ಗ್ರಾಂ ಕೊಕೇನ್ ವಶಪಡಿಸಿಕೊಳ್ಳಲಾಗಿದೆ. ಆರೋಪಿಯ ವಿರುದ್ಧ ಡಿ.ಜೆ. ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕುರಿತು ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

ಸಂಪಾದಕೀಯ ನಿಲುವು

ಅಪರಾಧ ಕೃತ್ಯಗಳಲ್ಲಿ ಅಲ್ಪಸಂಖ್ಯಾತ ಸಮುದಾಯವು ಏಕೆ ಮುಂಚೂಣಿಯಲ್ಲಿದೆ ಎಂಬುದಕ್ಕೆ ಜಾತ್ಯತೀತವಾದಿಗಳು ಉತ್ತರಿಸುವರೇ?