
ಇತರರಿಗೆ ಸಹಾಯ ಮಾಡುವಾಗ ಕೇವಲ ತನ್ನ ದೊಡ್ಡಸ್ತಿಕೆಯನ್ನು ತೋರಿಸುವ ಸಲುವಾಗಿ ಸಹಾಯ ಮಾಡಿದರೆ ಅಥವಾ ಆ ಕೃತಿಯ ಬಗ್ಗೆ ಇತರರ ಮುಂದೆ ಹೆಮ್ಮೆಯಿಂದ ಹೇಳಿಕೊಂಡರೆ, ಆ ‘ನನ್ನತನ’ದಿಂದಾಗಿ ಕೊಡು-ಕೊಳ್ಳುವಿಕೆಯ ಲೆಕ್ಕಾಚಾರ ಉಂಟಾಗುತ್ತದೆ. ಅದೇ ಕೃತಿಯನ್ನು ನಿರಪೇಕ್ಷವಾಗಿ ಮತ್ತು ಅದರ ಕರ್ತೃತ್ವವನ್ನು ಇಟ್ಟು ಕೊಳ್ಳದೆ ಮಾಡಿದರೆ, ಅದರಿಂದ ಕೊಡು-ಕೊಳ್ಳುವಿಕೆಯ ಲೆಕ್ಕಾಚಾರ ಉಂಟಾಗುವುದಿಲ್ಲ. ಸ್ವಲ್ಪದರಲ್ಲಿ ಹೇಳುವುದಾದರೆ, ಸಾಧನೆಯೆಂದು ಇತರರಿಗೆ ಸಹಾಯ ಮಾಡಿದರೆ, ಅದರಿಂದ ಕೊಡು-ಕೊಳ್ಳುವಿಕೆಯ ಲೆಕ್ಕಾಚಾರ ಉಂಟಾಗುವುದಿಲ್ಲ.’
– ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಪ್ರಾಪ್ತವಾಗುವ ವರೆಗಿನ ದಿವ್ಯ ಪ್ರಯಾಣ !
ಯಜ್ಞಸಂಸ್ಕೃತಿಯ ಸಂವರ್ಧನೆ ಬಗ್ಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ದೃಷ್ಟಿಕೋನ !
ಹಿಂದೂ ರಾಷ್ಟ್ರದ ಸ್ಥಾಪನೆಗಾಗಿಯೇ ಯಜ್ಞಸಮಾರಂಭ ಮತ್ತು ಸಮಷ್ಟಿ ಧರ್ಮಪ್ರಸಾರ !
೧೨ ಜ್ಯೋತಿರ್ಲಿಂಗಗಳಲ್ಲಿ ಪ್ರಥಮವಾಗಿರುವ ಮೂಲ ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಸಮರ್ಪಣೆ !