
ಇತರರಿಗೆ ಸಹಾಯ ಮಾಡುವಾಗ ಕೇವಲ ತನ್ನ ದೊಡ್ಡಸ್ತಿಕೆಯನ್ನು ತೋರಿಸುವ ಸಲುವಾಗಿ ಸಹಾಯ ಮಾಡಿದರೆ ಅಥವಾ ಆ ಕೃತಿಯ ಬಗ್ಗೆ ಇತರರ ಮುಂದೆ ಹೆಮ್ಮೆಯಿಂದ ಹೇಳಿಕೊಂಡರೆ, ಆ ‘ನನ್ನತನ’ದಿಂದಾಗಿ ಕೊಡು-ಕೊಳ್ಳುವಿಕೆಯ ಲೆಕ್ಕಾಚಾರ ಉಂಟಾಗುತ್ತದೆ. ಅದೇ ಕೃತಿಯನ್ನು ನಿರಪೇಕ್ಷವಾಗಿ ಮತ್ತು ಅದರ ಕರ್ತೃತ್ವವನ್ನು ಇಟ್ಟು ಕೊಳ್ಳದೆ ಮಾಡಿದರೆ, ಅದರಿಂದ ಕೊಡು-ಕೊಳ್ಳುವಿಕೆಯ ಲೆಕ್ಕಾಚಾರ ಉಂಟಾಗುವುದಿಲ್ಲ. ಸ್ವಲ್ಪದರಲ್ಲಿ ಹೇಳುವುದಾದರೆ, ಸಾಧನೆಯೆಂದು ಇತರರಿಗೆ ಸಹಾಯ ಮಾಡಿದರೆ, ಅದರಿಂದ ಕೊಡು-ಕೊಳ್ಳುವಿಕೆಯ ಲೆಕ್ಕಾಚಾರ ಉಂಟಾಗುವುದಿಲ್ಲ.’
– ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ದ ಮಾಧ್ಯಮದಿಂದ ಕಲಾವಿದರಿಗೆ ಕಲೆಯ ಕಡೆಗೆ ಸಾಧನೆ ಎಂದು ನೋಡಲು ನೀಡಿದ ಮಾರ್ಗದರ್ಶನ !
ಸಾಧಕರಲ್ಲಿ ಆಂತರಿಕ ಬದಲಾವಣೆಯನ್ನು ತರುವ ಪೂ. ರಮಾನಂದ ಗೌಡ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಹೆಚ್ಚಿದ ನಿದ್ರೆ, ಅಂದರೆ ದೇವರು ಅವರ ನಿರ್ವಿಚಾರ ಸ್ಥಿತಿಯನ್ನು ಹೆಚ್ಚಿಸಲು ಮಾಡಿದ ಉಪಾಯಯೋಜನೆಯಾಗಿದೆ !
ಸಾಧನೆಯಿಂದ ಸಾಧಕರಲ್ಲಿ ಚೈತನ್ಯ ಮತ್ತು ದೈವೀ ಗುಣಗಳು ಹೆಚ್ಚಳವಾಗುವುದು ಹಾಗೂ ಸಮಾಜದ ವ್ಯಕ್ತಿಗಳು ಸಾಧಕರ ಕಡೆಗೆ ಆಕರ್ಷಿತರಾಗುವುದು
ಆಧ್ಯಾತ್ಮಿಕ ಉಪಾಯಗಳ ವಿಷಯದಲ್ಲಿ ಇದನ್ನು ನೆನಪಿನಲ್ಲಿಡಿ !