
ಪಾಟಲಿಪುತ್ರ (ಬಿಹಾರ) – ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಪ್ರಸ್ತುತ ಉಪಮುಖ್ಯಮಂತ್ರಿಯಾಗಿರುವ ಭಾಜಪದ ನಾಯಕ ಸಾಮ್ರಾಟ್ ಚೌಧರಿ ಅವರನ್ನು ಆಯ್ಕೆ ಮಾಡಲಾಗಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಮ್ಮ ಪದವಿಗೆ ರಾಜೀನಾಮೆ ನೀಡಿ ರಾಜ್ಯಸಭೆಯ ಸದಸ್ಯತ್ವವನ್ನು ಸ್ವೀಕರಿಸಿದ್ದರಿಂದ, ಸಾಮ್ರಾಟ್ ಚೌಧರಿ ಅವರನ್ನು ಈ ಹುದ್ದೆಗೆ ಭಾಜಪ ಪಕ್ಷವು ಆಯ್ಕೆ ಮಾಡಿದೆ.
🚨 Bihar Political Update 🚨
Samrat Choudhary has been unanimously elected leader of the Bihar BJP Legislative Party, clearing the path for him to become the next Chief Minister.
He is expected to take oath at Raj Bhavan on April 15, 2026, succeeding Nitish Kumar after his… pic.twitter.com/xc124kf4Za
— Sanatan Prabhat (@SanatanPrabhat) April 14, 2026
ಬಿಹಾರದಲ್ಲಿ ಭಾಜಪ ಮತ್ತು ಸಂಯುಕ್ತ ಜನತಾದಳದ ಮೈತ್ರಿ ಸರಕಾರವಿದೆ. ಏಪ್ರಿಲ್ ೧೫ರಂದು ಲೋಕಭವನದಲ್ಲಿ ಸಾಮ್ರಾಟ್ ಚೌಧರಿ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ.
ಗೋರೆಗಾಂವ್: ಸರಕಾರಿ ಭೂಮಿಯಲ್ಲಿದ್ದ ಅಕ್ರಮ ದರ್ಗಾ ನೆಲಸಮ !
TMC Cut Money : ಬಂಗಾಳ: ಲಂಚದ ಹಣವನ್ನು ಜನರಿಗೆ ಹಿಂತಿರುಗಿಸುತ್ತಿರುವ ತೃಣಮೂಲ ಕಾಂಗ್ರೆಸ್ ನಾಯಕರು!
ಇಂದಿನಿಂದ ಕರ್ಣಾವತಿ (ಗುಜರಾತ್)ಯಲ್ಲಿ ಮೊದಲ ವಿಶ್ವ ಯೋಗಾಸನ ಸ್ಪರ್ಧೆ !
‘ಕಳ್ಳಭಟ್ಟಿಗಳನ್ನು ಅಧಿಕೃತಗೊಳಿಸಿದರೆ ಸರಕಾರಕ್ಕೆ ಆದಾಯ ಸಿಗುತ್ತದೆ !’(ಅಂತೆ)
ಗೋಪಾಲಗಡ ಸರಕಾರದ್ದಾಗಿದ್ದು ಎಲ್ಲರಿಗೂ ಮುಕ್ತವಾಗಿದೆ : ವದಂತಿಗಳನ್ನು ನಂಬಿ ಕಾನೂನನ್ನು ಕೈಗೆತ್ತಿಕೊಳ್ಳಬೇಡಿ !
ಪಾಟಲಿಪುತ್ರ (ಬಿಹಾರ) ಇಲ್ಲಿ ಪ್ರಸಿದ್ಧ ಖಾನ್ ಸರ್ ಅವರ ತರಬೇತಿ ಕೇಂದ್ರದ ಮೇಲೆ ದಾಳಿ