೪ ಪೊಲೀಸರ ಅಮಾನತು

ಭೋಪಾಲ್ (ಮಧ್ಯಪ್ರದೇಶ) – ಸಿಧಿ ಜಿಲ್ಲೆಯ ರೇವಾ ಸರಕಾರಿ ಆಸ್ಪತ್ರೆಗೆ ಆರೋಪಿಯೊಬ್ಬನನ್ನು ವೈದ್ಯಕೀಯ ತಪಾಸಣೆಗಾಗಿ ಕರೆತಂದಿದ್ದ ನಾಲ್ವರು ಪೊಲೀಸರು ಮದ್ಯ ಸೇವಿಸಿ ಬಂದಿದ್ದರು. ಅವರಲ್ಲಿ ಒಬ್ಬ ಪೊಲೀಸ್ ಸಿಬ್ಬಂದಿ ಆಸ್ಪತ್ರೆಯ ವಾರ್ಡ್ವೊಂದರಲ್ಲಿ ಇರಿಸಲಾಗಿದ್ದ ಕಸದ ಬುಟ್ಟಿಯಲ್ಲೇ ಮೂತ್ರ ವಿಸರ್ಜನೆ ಮಾಡಿದ್ದಾನೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ನಾಲ್ವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ. ಅಮಾನತುಗೊಂಡವರಲ್ಲಿ ಉಪನಿರೀಕ್ಷಕ ನರ್ಮದಾ ಪ್ರಸಾದ್ ಪ್ರಜಾಪತಿ, ಹವಾಲ್ದಾರ್ ಉದಯ್ರಾಜ್ ಸಿಂಗ್, ಹವಾಲ್ದಾರ್ ಮನೀಶ್ ತಿವಾರಿ ಮತ್ತು ಇನ್ನೊಬ್ಬ ಹವಾಲ್ದಾರ್ ಸೇರಿದ್ದಾರೆ.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ