
ಪರಾತ್ಪರ ಗುರು ಪಾಂಡೆ ಮಹಾರಾಜರು ೧೫.೧೧.೨೦೦೮ ರಂದು ಪ.ಪೂ. ಪಾಂಡೆ ಮಹಾರಾಜರು ನನಗೆ ‘ಮನುಷ್ಯನ ಶರೀರದ ಮೇಲೆ ಆಭರಣಗಳು ಅವುಗಳ ಸೌಂದರ್ಯದಿಂದ ಶೋಭಿಸುವುದಲ್ಲ’ ಅವು ಅವುಗಳಿಗೆ ಈಶ್ವರನಿಂದ ಸಿಗುವ ಚೈತನ್ಯದಿಂದ ಶೋಭಿಸುತ್ತವೆ; ಶವಸಮಾನ ಶರೀರದ ಮೇಲೆ ಒಡವೆಗಳು ಶೋಭಿಸುವುದಿಲ್ಲ’ ಎಂದು ಹೇಳಿದರು.ಇದಕ್ಕಾಗಿ ಸೂಕ್ಷ್ಮದಲ್ಲಿನ ಪ್ರಯೋಗ ಮಾಡಲು ಹೇಳಿದರು. ಆಗ ನಾನು ಕಣ್ಣುಗಳನ್ನು ಮುಚ್ಚಿಕೊಂಡು ಅವರೆದುರು ಕುಳಿತುಕೊಂಡೆ. ನನಗೆ ಒಡವೆಗಳನ್ನು ಧರಿಸಿದ ಒಂದು ಕಪ್ಪು ಮಾನವೀ ಆಕೃತಿಯು ಕಾಣಿಸಿತು. ಆ ಆಕೃತಿಯ ಧರಿಸಿದ ಒಡವೆಗಳು ನಿಸ್ತೇಜವಾಗಿದ್ದವು. ಸ್ವಲ್ಪ ಸಮಯದ ನಂತರ ಆ ಆಕೃತಿಯ ತಲೆಯೊಳಗೆ ಈಶ್ವರನ ಚೈತನ್ಯವು ಹೋಗುವುದು ಕಾಣಿಸಿತು. ಆಮೇಲೆ ಆ ಚೈತನ್ಯವು ಒಡವೆಗಳಿದ್ದ ಸ್ಥಳಗಳಿಗೆ ತಲುಪಿತು ಮತ್ತು ಆ ಒಡವೆಗಳಿಂದ ಪ್ರಕ್ಷೇಪಿಸತೊಡಗಿತು. ಇದರಿಂದ ಆ ಒಡವೆಗಳ ಸೌಂದರ್ಯವು ಹೆಚ್ಚಾಯಿತು ಮತ್ತು ಅವುಗಳಿಂದ ಆ ವ್ಯಕ್ತಿಗೆ ಲಾಭವಾಗುತ್ತಿರುವುದರ ಅರಿವಾಯಿತು.
– ಕು. ಸೋನಲ ಜೋಶಿ, ಸನಾತನ ಆಶ್ರಮ, ರಾಮನಾಥಿ, ಗೋವಾ.
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ದ ಮಾಧ್ಯಮದಿಂದ ಕಲಾವಿದರಿಗೆ ಕಲೆಯ ಕಡೆಗೆ ಸಾಧನೆ ಎಂದು ನೋಡಲು ನೀಡಿದ ಮಾರ್ಗದರ್ಶನ !
ಸಾಧಕರಲ್ಲಿ ಆಂತರಿಕ ಬದಲಾವಣೆಯನ್ನು ತರುವ ಪೂ. ರಮಾನಂದ ಗೌಡ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಹೆಚ್ಚಿದ ನಿದ್ರೆ, ಅಂದರೆ ದೇವರು ಅವರ ನಿರ್ವಿಚಾರ ಸ್ಥಿತಿಯನ್ನು ಹೆಚ್ಚಿಸಲು ಮಾಡಿದ ಉಪಾಯಯೋಜನೆಯಾಗಿದೆ !
ಸಾಧನೆಯಿಂದ ಸಾಧಕರಲ್ಲಿ ಚೈತನ್ಯ ಮತ್ತು ದೈವೀ ಗುಣಗಳು ಹೆಚ್ಚಳವಾಗುವುದು ಹಾಗೂ ಸಮಾಜದ ವ್ಯಕ್ತಿಗಳು ಸಾಧಕರ ಕಡೆಗೆ ಆಕರ್ಷಿತರಾಗುವುದು
ಆಧ್ಯಾತ್ಮಿಕ ಉಪಾಯಗಳ ವಿಷಯದಲ್ಲಿ ಇದನ್ನು ನೆನಪಿನಲ್ಲಿಡಿ !