ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಇವರ ತೇಜಸ್ವಿ ವಿಚಾರ

‘ಅನೇಕರು ‘ದೇವರು ಹೇಗಿದ್ದಾನೆ ?, ಅವನು ಹೇಗೆ ಕಾಣಿಸುತ್ತಾನೆ ?’ ಹೀಗೆ ಬುದ್ಧಿಯ ಮಟ್ಟದಲ್ಲಿ ವಿಚಾರ ಮಾಡುತ್ತಾರೆ; ಅದರ ಬದಲಾಗಿ ಅವನ ಭಕ್ತಿಯನ್ನು ಮಾಡಿದರೆ, ಈ ಪ್ರಶ್ನೆಗಳಿಗೆ ಉತ್ತರಗಳು ಅವರಿಗೆ ಸಹಜವಾಗಿ ದೊರೆಯುತ್ತವೆ !
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ಸಾಧನೆಯ ಅತ್ಯಾವಶ್ಯಕತೆ !
ಸಾತ್ವಿಕತೆ ಮತ್ತು ಸಂಘಟನೆಯೇ ರಾಷ್ಟ್ರದ ಉತ್ಕರ್ಷದ ಮೂಲಮಂತ್ರ ! – ಜಗದ್ಗುರು ಶ್ರೀ ರಾಮಾನಂದಾಚಾರ್ಯ ನರೇಂದ್ರಾಚಾರ್ಯಜಿ
ಪ.ಪೂ. ಡಾ. ಆಠವಲೆ ಅವರು ಅವತಾರಿ ಪುರುಷರು ! – ಜಗದ್ಗುರು ಶ್ರೀ ರಾಮಾನಂದಾಚಾರ್ಯ ನರೇಂದ್ರಾಚಾರ್ಯಜೀ