ಇಬ್ಬರು ಹಿಂದೂಗಳಿಗೆ ಗಂಭೀರ ಗಾಯ

ರತ್ಲಾಮ್ (ಮಧ್ಯಪ್ರದೇಶ) – ರತ್ಲಾಮ್ ಜಿಲ್ಲೆಯ ಧರಾಡ್ನಲ್ಲಿ ಏಪ್ರಿಲ್ ೧೪ರ ರಾತ್ರಿ ಹಿಂದೂಗಳ ವಿವಾಹದ ಮೆರವಣಿಗೆಯೊಂದರಲ್ಲಿ ಮುಸ್ಲಿಂ ಮತಾಂಧರು ಗಲಾಟೆ ನಡೆಸಿ ಚಾಕುವಿನಿಂದ ಹಲ್ಲೆ ಮಾಡಿ ಇಬ್ಬರು ಹಿಂದೂ ಯುವಕರನ್ನು ಗಾಯಗೊಳಿಸಿದ್ದಾರೆ. ಈ ಗಲಾಟೆಯ ವೇಳೆ ಕಲ್ಲು ತೂರಾಟ ಕೂಡ ಮಾಡಲಾಗಿದೆ. ಈ ದಾಳಿಯಲ್ಲಿ ಅನೇಕ ಜನರು ಗಾಯಗೊಂಡಿದ್ದಾರೆ. ಸದ್ಯ ಇಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಸದ್ಯ ಪೊಲೀಸರು ದಾಳಿ ನಡೆಸಿದ ಫರ್ದಿನ್, ಜಿಶಾನ್, ಶೇರು, ಸಾಹಿದ್ ಶೇಖ್, ಗುಡ್ಡು ಶೇಖ್, ಆರ್ಯನ್ ಖಾನ್, ಆಸಿಫ್ ರೆಹಾನ್, ಇದ್ರಿಸ್, ಜಾವೇದ್, ಅಬ್ರಾರ್, ಸಿಕಂದರ್, ವಸೀಮ್ ಮತ್ತು ಇಮ್ರಾನ್ ಖಾನ್ ಸೇರಿದಂತೆ ಇತರರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ